ಬ್ರೇಕಿಂಗ್ ನ್ಯೂಸ್
14-08-24 06:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ರಾಮೇಶ್ವರ ಕೆಫೆ ಸ್ಫೋಟ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಆಗಿದೆ. ಜೆಪಿ ನಗರದಲ್ಲಿರುವ ಉಡುಪಿ ಉಪಹಾರ ಹೊಟೇಲ್ ಬಳಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಭಯೋತ್ಪಾದಕ ಕೃತ್ಯ ಎನ್ನುವುದು ತಿಳಿದುಬಂದಿತ್ತು.
ಜೆಪಿ ನಗರದ ಮನೆಯೊಂದರಲ್ಲಿ ಸ್ಪೋಟ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಕುಕ್ಕರ್ ಬ್ಲಾಸ್ಟ್ ಆಗಿರುವುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಮೋಸಿನ್ ಎಂಬ ಇಬ್ಬರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಮಾಡು, ಒಳಗಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿ ಸುಟ್ಟ ವಯರ್ಗಳು ಪತ್ತೆಯಾಗಿದೆ. ಸ್ಫೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್ಐಎ ಹಾಗೂ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಘಟನೆ ನಡೆದಿರುವ ಸ್ಪೋಟದ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಯನ್ನು ಎನ್ಐಎ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಎನ್ ಐ ಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವ ಕೆಲಸ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಅದೇ ಮಾದರಿಯ ಬ್ಲಾಸ್ಟ್ ನಡೆದಿದೆಯಾ ಎನ್ನುವ ಅನುಮಾನ ಬಂದಿದೆ.
A powerful explosion near Main Udupi Upahar in JP Nagar, Bengaluru, has left two individuals seriously injured. The blast, which occurred around 10 a.m. on Monday, injured two young men, Samir and Mosin, both from Uttar Pradesh.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm