ಬ್ರೇಕಿಂಗ್ ನ್ಯೂಸ್
14-08-24 06:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ರಾಮೇಶ್ವರ ಕೆಫೆ ಸ್ಫೋಟ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಆಗಿದೆ. ಜೆಪಿ ನಗರದಲ್ಲಿರುವ ಉಡುಪಿ ಉಪಹಾರ ಹೊಟೇಲ್ ಬಳಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಭಯೋತ್ಪಾದಕ ಕೃತ್ಯ ಎನ್ನುವುದು ತಿಳಿದುಬಂದಿತ್ತು.
ಜೆಪಿ ನಗರದ ಮನೆಯೊಂದರಲ್ಲಿ ಸ್ಪೋಟ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಕುಕ್ಕರ್ ಬ್ಲಾಸ್ಟ್ ಆಗಿರುವುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಮೋಸಿನ್ ಎಂಬ ಇಬ್ಬರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಮಾಡು, ಒಳಗಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿ ಸುಟ್ಟ ವಯರ್ಗಳು ಪತ್ತೆಯಾಗಿದೆ. ಸ್ಫೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್ಐಎ ಹಾಗೂ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಘಟನೆ ನಡೆದಿರುವ ಸ್ಪೋಟದ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಯನ್ನು ಎನ್ಐಎ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಎನ್ ಐ ಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವ ಕೆಲಸ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಅದೇ ಮಾದರಿಯ ಬ್ಲಾಸ್ಟ್ ನಡೆದಿದೆಯಾ ಎನ್ನುವ ಅನುಮಾನ ಬಂದಿದೆ.
A powerful explosion near Main Udupi Upahar in JP Nagar, Bengaluru, has left two individuals seriously injured. The blast, which occurred around 10 a.m. on Monday, injured two young men, Samir and Mosin, both from Uttar Pradesh.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm