ಬ್ರೇಕಿಂಗ್ ನ್ಯೂಸ್
14-08-24 06:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ರಾಮೇಶ್ವರ ಕೆಫೆ ಸ್ಫೋಟ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಆಗಿದೆ. ಜೆಪಿ ನಗರದಲ್ಲಿರುವ ಉಡುಪಿ ಉಪಹಾರ ಹೊಟೇಲ್ ಬಳಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಭಯೋತ್ಪಾದಕ ಕೃತ್ಯ ಎನ್ನುವುದು ತಿಳಿದುಬಂದಿತ್ತು.
ಜೆಪಿ ನಗರದ ಮನೆಯೊಂದರಲ್ಲಿ ಸ್ಪೋಟ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಕುಕ್ಕರ್ ಬ್ಲಾಸ್ಟ್ ಆಗಿರುವುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಮೋಸಿನ್ ಎಂಬ ಇಬ್ಬರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಮಾಡು, ಒಳಗಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿ ಸುಟ್ಟ ವಯರ್ಗಳು ಪತ್ತೆಯಾಗಿದೆ. ಸ್ಫೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್ಐಎ ಹಾಗೂ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಘಟನೆ ನಡೆದಿರುವ ಸ್ಪೋಟದ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಯನ್ನು ಎನ್ಐಎ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಎನ್ ಐ ಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವ ಕೆಲಸ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಅದೇ ಮಾದರಿಯ ಬ್ಲಾಸ್ಟ್ ನಡೆದಿದೆಯಾ ಎನ್ನುವ ಅನುಮಾನ ಬಂದಿದೆ.
A powerful explosion near Main Udupi Upahar in JP Nagar, Bengaluru, has left two individuals seriously injured. The blast, which occurred around 10 a.m. on Monday, injured two young men, Samir and Mosin, both from Uttar Pradesh.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 05:57 pm
HK News Desk
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am