ಬ್ರೇಕಿಂಗ್ ನ್ಯೂಸ್
14-08-24 10:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ, ಕನ್ನಡಿಗರೂ ಆದ ದೊಡ್ಡ ಗಣೇಶ್ ಅವರು ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.
ದೊಡ್ಡ ಗಣೇಶ್ ಈ ಹಿಂದೆ ಐಸಿಸಿ ಡಿವಿಶನ್ 2 ಲೀಗ್ ಪಂದ್ಯಾಟಕ್ಕೆ ಪಪುವಾ ನ್ಯೂಗಿನಿ, ಕತಾರ್, ಡೆನ್ಮಾರ್ಕ್, ಜೆರ್ಸಿ ತಂಡಗಳಿಗೆ ಮುಖ್ಯ ಕೋಚ್ ಆಗಿ ತರಬೇತು ನೀಡಿದ್ದರು. ಇದೀಗ ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿದ್ದ ಲ್ಯಾಮೆಕ್ ಒನ್ಯಾಂಗೋ ಅವರ ಸ್ಥಾನಕ್ಕೆ ದೊಡ್ಡ ಗಣೇಶ್ ಅವರನ್ನು ನೇಮಕ ಮಾಡಲಾಗಿದೆ. ಕೀನ್ಯಾ ತಂಡವನ್ನು ಮತ್ತೆ ಮೊದಲಿನ ರೀತಿ ಕ್ರಿಕೆಟಿನಲ್ಲಿ ಮುಂಚೂಣಿ ತಂಡವಾಗಿ ಬೆಳೆಸುತ್ತೇನೆ ಎಂದು ಗಣೇಶ್ ಹೇಳಿದ್ದಾರೆ.
1996ರಿಂದ 2011ರ ಅವಧಿಯಲ್ಲಿ ಕೀನ್ಯಾ ತಂಡ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿತ್ತು. 2003ರಲ್ಲಿ ಸೆಮಿ ಫೈನಲ್ ಹಂತಕ್ಕೂ ಬಂದಿದ್ದು, ಕ್ರಿಕೆಟ್ ಶಿಶು ಈ ಹಂತಕ್ಕೇರಿದ್ದು ಎಲ್ಲರ ಹುಬ್ಬೇರುವಂತಾಗಿತ್ತು. 2011ರ ಬಳಿಕ ಅರ್ಹತಾ ಸುತ್ತಿನಲ್ಲೇ ಕೀನ್ಯಾ ತಂಡ ಹೊರಬಿದ್ದು ವಿಶ್ವಕಪ್ ಪಂದ್ಯಾವಳಿಯಿಂದ ದೂರ ಉಳಿಯುವಂತಾಗಿತ್ತು. ಇದೇ ಮೊದಲ ಬಾರಿಗೆ ಕೀನ್ಯಾ ತಂಡಕ್ಕೆ ಭಾರತೀಯ ಕ್ರಿಕೆಟಿಗ ಕೋಚ್ ಆಗಿ ಆಯ್ಕೆಗೊಂಡಿದ್ದಾರೆ.
Former Indian all-rounder Dodda Ganesh has been appointed head coach of Kenya's men's cricket team ahead of the Africa Qualifiers for the 2026 T20 World Cup.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 09:12 pm
Mangalore Correspondent
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm