ಬ್ರೇಕಿಂಗ್ ನ್ಯೂಸ್
14-08-24 10:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ, ಕನ್ನಡಿಗರೂ ಆದ ದೊಡ್ಡ ಗಣೇಶ್ ಅವರು ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.
ದೊಡ್ಡ ಗಣೇಶ್ ಈ ಹಿಂದೆ ಐಸಿಸಿ ಡಿವಿಶನ್ 2 ಲೀಗ್ ಪಂದ್ಯಾಟಕ್ಕೆ ಪಪುವಾ ನ್ಯೂಗಿನಿ, ಕತಾರ್, ಡೆನ್ಮಾರ್ಕ್, ಜೆರ್ಸಿ ತಂಡಗಳಿಗೆ ಮುಖ್ಯ ಕೋಚ್ ಆಗಿ ತರಬೇತು ನೀಡಿದ್ದರು. ಇದೀಗ ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿದ್ದ ಲ್ಯಾಮೆಕ್ ಒನ್ಯಾಂಗೋ ಅವರ ಸ್ಥಾನಕ್ಕೆ ದೊಡ್ಡ ಗಣೇಶ್ ಅವರನ್ನು ನೇಮಕ ಮಾಡಲಾಗಿದೆ. ಕೀನ್ಯಾ ತಂಡವನ್ನು ಮತ್ತೆ ಮೊದಲಿನ ರೀತಿ ಕ್ರಿಕೆಟಿನಲ್ಲಿ ಮುಂಚೂಣಿ ತಂಡವಾಗಿ ಬೆಳೆಸುತ್ತೇನೆ ಎಂದು ಗಣೇಶ್ ಹೇಳಿದ್ದಾರೆ.
1996ರಿಂದ 2011ರ ಅವಧಿಯಲ್ಲಿ ಕೀನ್ಯಾ ತಂಡ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿತ್ತು. 2003ರಲ್ಲಿ ಸೆಮಿ ಫೈನಲ್ ಹಂತಕ್ಕೂ ಬಂದಿದ್ದು, ಕ್ರಿಕೆಟ್ ಶಿಶು ಈ ಹಂತಕ್ಕೇರಿದ್ದು ಎಲ್ಲರ ಹುಬ್ಬೇರುವಂತಾಗಿತ್ತು. 2011ರ ಬಳಿಕ ಅರ್ಹತಾ ಸುತ್ತಿನಲ್ಲೇ ಕೀನ್ಯಾ ತಂಡ ಹೊರಬಿದ್ದು ವಿಶ್ವಕಪ್ ಪಂದ್ಯಾವಳಿಯಿಂದ ದೂರ ಉಳಿಯುವಂತಾಗಿತ್ತು. ಇದೇ ಮೊದಲ ಬಾರಿಗೆ ಕೀನ್ಯಾ ತಂಡಕ್ಕೆ ಭಾರತೀಯ ಕ್ರಿಕೆಟಿಗ ಕೋಚ್ ಆಗಿ ಆಯ್ಕೆಗೊಂಡಿದ್ದಾರೆ.
Former Indian all-rounder Dodda Ganesh has been appointed head coach of Kenya's men's cricket team ahead of the Africa Qualifiers for the 2026 T20 World Cup.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm