ಬ್ರೇಕಿಂಗ್ ನ್ಯೂಸ್
19-08-24 07:28 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.19: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದರೂ, ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಲ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿಯನ್ನು ಆಗಸ್ಟ್ 29 ಕ್ಕೆ ಮುಂದೂಡಿದ್ದು ಅಲ್ಲಿಯ ವರೆಗೆ ಯಾವುದೇ ಕ್ರಮ ಜರುಗಿಸದಂತೆ ಸೂಚನೆ ನೀಡಿದೆ.
ವಿಚಾರಣೆ ಮುಂದೂಡಿದ್ದಲ್ಲದೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ನ್ಯಾಯಲಯ ಆದೇಶ ನೀಡಿದೆ.

ಕರ್ನಾಟಕ ಹೈಕೋರ್ಟ್ ನಲ್ಲಿ ಸಿಎಂ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ. ಸಿದ್ದರಾಮಯ್ಯ ಕುರಿತ ದೂರಿನಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಆದೇಶ ನೀಡಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಸೋಮವಾರ ಬೆಳಗ್ಗೆ ಹೈಕೋರ್ಟ್ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಎಸ್ಪಿ ಪ್ರದೀಪ್ ಕುಮಾರ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಸ್ನೇಹಮಯಿ ಕೃಷ್ಣ ಪರವಾಗಿ ವಕೀಲ ವಸಂತ್ ಕುಮಾರ್ ವಾದ ಮಂಡಿಸಿದರೆ, ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಿದರು.
ರಾಜ್ಯಪಾಲರ ಬಳಿ 12 ದೂರುಗಳು ಪ್ರಾಸಿಕ್ಯೂಷನ್ ಅನುಮತಿಗಾಗಿ ಕಾಯುತ್ತಿವೆ. ಅದರೆ, ಈವರೆಗೆ ಅವರು ಇದ್ಯಾವುದಕ್ಕೂ ಅನುಮತಿ ನೀಡಿಲ್ಲ. ಸಿದ್ದರಾಮಯ್ಯ ಪ್ರಕರಣದಲ್ಲಿ ಸೂಕ್ತ ಪುರಾವೆ ಇರದಿದ್ದರೂ, ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಅಭಿಷೇಕ್ ಸಿಂಘ್ವಿ ನ್ಯಾಯಾಧೀಶರ ಗಮನಕ್ಕೆ ತಂದರು.
The Karnataka High Court on Monday directed the trial court to take no action against Chief Minister Siddaramaiah following Governor Thawaar Chand Gehlot sanctioning the Congress leader's prosecution in the alleged MUDA land scam case. The interim relief for the embattled Chief Minister will be in effect till August 29, when the High Court will hear this case next.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm