ಬ್ರೇಕಿಂಗ್ ನ್ಯೂಸ್
21-08-24 12:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.21: ಸೋಮವಾರ ರಾತ್ರಿ ನಗರದಲ್ಲಿ ತಮ್ಮ ಮಗುವಿನ ಜೊತೆ ತೆರಳುತ್ತಿದ್ದ ದಂಪತಿಯ ಕಾರಿನ ಮೇಲೆ ಕಲ್ಲು ಎತ್ತಿ ಹಾಕುವ ಮೂಲಕ ಯುವಕನೋರ್ವ ಪುಂಡಾಟ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಕೋರಮಂಗಲದ ಪಬ್ನಲ್ಲಿ ಬೌನ್ಸರ್ ಆಗಿರುವ 26 ವರ್ಷದ ನವೀನ್ ರೆಡ್ಡಿ ಎಂಬಾತ ಬೈಕ್ ನಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದಾಂದಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದು ಇದನ್ನು ಕಂಡ ಕಾರಿನಲ್ಲಿ ಕುಳಿತ್ತಿದ್ದ ಮಗು ಮತ್ತು ಮಹಿಳೆ ಕಿರುಚಿಕೊಂಡಿದ್ದಾರೆ
ಅಷ್ಟಕ್ಕೆ ಸುಮ್ಮನಾಗದ ನವೀನ್ ಕಾರಿನ ಗಾಜು ಇಳಿಸುವಂತೆ ಕೂಗಾಡಿದ್ದಾನೆ. ಅದಕ್ಕೆ ಚಾಲಕ ಕಾರಿನಲ್ಲಿ ಮಗುವಿದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ದಾಂದಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಕಾರಿನ ವೈಪರ್ ಗೆ ಹಾನಿ ಮಾಡಿದ್ದು, ವಿಂಡ್ ಶೀಲ್ಡ್ ಒಡೆಯಲು ಯತ್ನಿಸಿದ್ದಾನೆ. ರಸ್ತೆಯಲ್ಲಿ ನಡೆದ ಗಲಾಟೆಯನ್ನು ಕಂಡ ದಾರಿಹೋಕರು ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Glass shattered, but so are his chances of roaming free—Road rage ends in handcuffs!#weserveweprotect pic.twitter.com/9icsVASuhC
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 21, 2024
Another scary incident took place in Bengaluru’s Sarjapur road where a miscreant harassed a couple inside the car and broke the glass of a car. The video took the internet by storm and Bengaluru police advised residents to call 112 in such emergency situations.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm