ಬ್ರೇಕಿಂಗ್ ನ್ಯೂಸ್
21-08-24 12:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.21: ಸೋಮವಾರ ರಾತ್ರಿ ನಗರದಲ್ಲಿ ತಮ್ಮ ಮಗುವಿನ ಜೊತೆ ತೆರಳುತ್ತಿದ್ದ ದಂಪತಿಯ ಕಾರಿನ ಮೇಲೆ ಕಲ್ಲು ಎತ್ತಿ ಹಾಕುವ ಮೂಲಕ ಯುವಕನೋರ್ವ ಪುಂಡಾಟ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಕೋರಮಂಗಲದ ಪಬ್ನಲ್ಲಿ ಬೌನ್ಸರ್ ಆಗಿರುವ 26 ವರ್ಷದ ನವೀನ್ ರೆಡ್ಡಿ ಎಂಬಾತ ಬೈಕ್ ನಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದಾಂದಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದು ಇದನ್ನು ಕಂಡ ಕಾರಿನಲ್ಲಿ ಕುಳಿತ್ತಿದ್ದ ಮಗು ಮತ್ತು ಮಹಿಳೆ ಕಿರುಚಿಕೊಂಡಿದ್ದಾರೆ
ಅಷ್ಟಕ್ಕೆ ಸುಮ್ಮನಾಗದ ನವೀನ್ ಕಾರಿನ ಗಾಜು ಇಳಿಸುವಂತೆ ಕೂಗಾಡಿದ್ದಾನೆ. ಅದಕ್ಕೆ ಚಾಲಕ ಕಾರಿನಲ್ಲಿ ಮಗುವಿದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ದಾಂದಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಕಾರಿನ ವೈಪರ್ ಗೆ ಹಾನಿ ಮಾಡಿದ್ದು, ವಿಂಡ್ ಶೀಲ್ಡ್ ಒಡೆಯಲು ಯತ್ನಿಸಿದ್ದಾನೆ. ರಸ್ತೆಯಲ್ಲಿ ನಡೆದ ಗಲಾಟೆಯನ್ನು ಕಂಡ ದಾರಿಹೋಕರು ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Glass shattered, but so are his chances of roaming free—Road rage ends in handcuffs!#weserveweprotect pic.twitter.com/9icsVASuhC
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 21, 2024
Another scary incident took place in Bengaluru’s Sarjapur road where a miscreant harassed a couple inside the car and broke the glass of a car. The video took the internet by storm and Bengaluru police advised residents to call 112 in such emergency situations.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm