ಬ್ರೇಕಿಂಗ್ ನ್ಯೂಸ್
21-08-24 12:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.21: ಸೋಮವಾರ ರಾತ್ರಿ ನಗರದಲ್ಲಿ ತಮ್ಮ ಮಗುವಿನ ಜೊತೆ ತೆರಳುತ್ತಿದ್ದ ದಂಪತಿಯ ಕಾರಿನ ಮೇಲೆ ಕಲ್ಲು ಎತ್ತಿ ಹಾಕುವ ಮೂಲಕ ಯುವಕನೋರ್ವ ಪುಂಡಾಟ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಕೋರಮಂಗಲದ ಪಬ್ನಲ್ಲಿ ಬೌನ್ಸರ್ ಆಗಿರುವ 26 ವರ್ಷದ ನವೀನ್ ರೆಡ್ಡಿ ಎಂಬಾತ ಬೈಕ್ ನಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದಾಂದಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದು ಇದನ್ನು ಕಂಡ ಕಾರಿನಲ್ಲಿ ಕುಳಿತ್ತಿದ್ದ ಮಗು ಮತ್ತು ಮಹಿಳೆ ಕಿರುಚಿಕೊಂಡಿದ್ದಾರೆ
ಅಷ್ಟಕ್ಕೆ ಸುಮ್ಮನಾಗದ ನವೀನ್ ಕಾರಿನ ಗಾಜು ಇಳಿಸುವಂತೆ ಕೂಗಾಡಿದ್ದಾನೆ. ಅದಕ್ಕೆ ಚಾಲಕ ಕಾರಿನಲ್ಲಿ ಮಗುವಿದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ದಾಂದಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಕಾರಿನ ವೈಪರ್ ಗೆ ಹಾನಿ ಮಾಡಿದ್ದು, ವಿಂಡ್ ಶೀಲ್ಡ್ ಒಡೆಯಲು ಯತ್ನಿಸಿದ್ದಾನೆ. ರಸ್ತೆಯಲ್ಲಿ ನಡೆದ ಗಲಾಟೆಯನ್ನು ಕಂಡ ದಾರಿಹೋಕರು ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Glass shattered, but so are his chances of roaming free—Road rage ends in handcuffs!#weserveweprotect pic.twitter.com/9icsVASuhC
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 21, 2024
Another scary incident took place in Bengaluru’s Sarjapur road where a miscreant harassed a couple inside the car and broke the glass of a car. The video took the internet by storm and Bengaluru police advised residents to call 112 in such emergency situations.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm