ಬ್ರೇಕಿಂಗ್ ನ್ಯೂಸ್
21-08-24 12:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.21: ಸೋಮವಾರ ರಾತ್ರಿ ನಗರದಲ್ಲಿ ತಮ್ಮ ಮಗುವಿನ ಜೊತೆ ತೆರಳುತ್ತಿದ್ದ ದಂಪತಿಯ ಕಾರಿನ ಮೇಲೆ ಕಲ್ಲು ಎತ್ತಿ ಹಾಕುವ ಮೂಲಕ ಯುವಕನೋರ್ವ ಪುಂಡಾಟ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಕೋರಮಂಗಲದ ಪಬ್ನಲ್ಲಿ ಬೌನ್ಸರ್ ಆಗಿರುವ 26 ವರ್ಷದ ನವೀನ್ ರೆಡ್ಡಿ ಎಂಬಾತ ಬೈಕ್ ನಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದಾಂದಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದು ಇದನ್ನು ಕಂಡ ಕಾರಿನಲ್ಲಿ ಕುಳಿತ್ತಿದ್ದ ಮಗು ಮತ್ತು ಮಹಿಳೆ ಕಿರುಚಿಕೊಂಡಿದ್ದಾರೆ
ಅಷ್ಟಕ್ಕೆ ಸುಮ್ಮನಾಗದ ನವೀನ್ ಕಾರಿನ ಗಾಜು ಇಳಿಸುವಂತೆ ಕೂಗಾಡಿದ್ದಾನೆ. ಅದಕ್ಕೆ ಚಾಲಕ ಕಾರಿನಲ್ಲಿ ಮಗುವಿದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ದಾಂದಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಕಾರಿನ ವೈಪರ್ ಗೆ ಹಾನಿ ಮಾಡಿದ್ದು, ವಿಂಡ್ ಶೀಲ್ಡ್ ಒಡೆಯಲು ಯತ್ನಿಸಿದ್ದಾನೆ. ರಸ್ತೆಯಲ್ಲಿ ನಡೆದ ಗಲಾಟೆಯನ್ನು ಕಂಡ ದಾರಿಹೋಕರು ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Glass shattered, but so are his chances of roaming free—Road rage ends in handcuffs!#weserveweprotect pic.twitter.com/9icsVASuhC
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 21, 2024
Another scary incident took place in Bengaluru’s Sarjapur road where a miscreant harassed a couple inside the car and broke the glass of a car. The video took the internet by storm and Bengaluru police advised residents to call 112 in such emergency situations.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm