ಬ್ರೇಕಿಂಗ್ ನ್ಯೂಸ್
21-08-24 12:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.21: ಸೋಮವಾರ ರಾತ್ರಿ ನಗರದಲ್ಲಿ ತಮ್ಮ ಮಗುವಿನ ಜೊತೆ ತೆರಳುತ್ತಿದ್ದ ದಂಪತಿಯ ಕಾರಿನ ಮೇಲೆ ಕಲ್ಲು ಎತ್ತಿ ಹಾಕುವ ಮೂಲಕ ಯುವಕನೋರ್ವ ಪುಂಡಾಟ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಕೋರಮಂಗಲದ ಪಬ್ನಲ್ಲಿ ಬೌನ್ಸರ್ ಆಗಿರುವ 26 ವರ್ಷದ ನವೀನ್ ರೆಡ್ಡಿ ಎಂಬಾತ ಬೈಕ್ ನಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದಾಂದಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದು ಇದನ್ನು ಕಂಡ ಕಾರಿನಲ್ಲಿ ಕುಳಿತ್ತಿದ್ದ ಮಗು ಮತ್ತು ಮಹಿಳೆ ಕಿರುಚಿಕೊಂಡಿದ್ದಾರೆ
ಅಷ್ಟಕ್ಕೆ ಸುಮ್ಮನಾಗದ ನವೀನ್ ಕಾರಿನ ಗಾಜು ಇಳಿಸುವಂತೆ ಕೂಗಾಡಿದ್ದಾನೆ. ಅದಕ್ಕೆ ಚಾಲಕ ಕಾರಿನಲ್ಲಿ ಮಗುವಿದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ದಾಂದಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಕಾರಿನ ವೈಪರ್ ಗೆ ಹಾನಿ ಮಾಡಿದ್ದು, ವಿಂಡ್ ಶೀಲ್ಡ್ ಒಡೆಯಲು ಯತ್ನಿಸಿದ್ದಾನೆ. ರಸ್ತೆಯಲ್ಲಿ ನಡೆದ ಗಲಾಟೆಯನ್ನು ಕಂಡ ದಾರಿಹೋಕರು ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Glass shattered, but so are his chances of roaming free—Road rage ends in handcuffs!#weserveweprotect pic.twitter.com/9icsVASuhC
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 21, 2024
Another scary incident took place in Bengaluru’s Sarjapur road where a miscreant harassed a couple inside the car and broke the glass of a car. The video took the internet by storm and Bengaluru police advised residents to call 112 in such emergency situations.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm