ಬ್ರೇಕಿಂಗ್ ನ್ಯೂಸ್
21-08-24 12:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.21: ಸೋಮವಾರ ರಾತ್ರಿ ನಗರದಲ್ಲಿ ತಮ್ಮ ಮಗುವಿನ ಜೊತೆ ತೆರಳುತ್ತಿದ್ದ ದಂಪತಿಯ ಕಾರಿನ ಮೇಲೆ ಕಲ್ಲು ಎತ್ತಿ ಹಾಕುವ ಮೂಲಕ ಯುವಕನೋರ್ವ ಪುಂಡಾಟ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಕೋರಮಂಗಲದ ಪಬ್ನಲ್ಲಿ ಬೌನ್ಸರ್ ಆಗಿರುವ 26 ವರ್ಷದ ನವೀನ್ ರೆಡ್ಡಿ ಎಂಬಾತ ಬೈಕ್ ನಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದಾಂದಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದು ಇದನ್ನು ಕಂಡ ಕಾರಿನಲ್ಲಿ ಕುಳಿತ್ತಿದ್ದ ಮಗು ಮತ್ತು ಮಹಿಳೆ ಕಿರುಚಿಕೊಂಡಿದ್ದಾರೆ
ಅಷ್ಟಕ್ಕೆ ಸುಮ್ಮನಾಗದ ನವೀನ್ ಕಾರಿನ ಗಾಜು ಇಳಿಸುವಂತೆ ಕೂಗಾಡಿದ್ದಾನೆ. ಅದಕ್ಕೆ ಚಾಲಕ ಕಾರಿನಲ್ಲಿ ಮಗುವಿದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ದಾಂದಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಕಾರಿನ ವೈಪರ್ ಗೆ ಹಾನಿ ಮಾಡಿದ್ದು, ವಿಂಡ್ ಶೀಲ್ಡ್ ಒಡೆಯಲು ಯತ್ನಿಸಿದ್ದಾನೆ. ರಸ್ತೆಯಲ್ಲಿ ನಡೆದ ಗಲಾಟೆಯನ್ನು ಕಂಡ ದಾರಿಹೋಕರು ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Glass shattered, but so are his chances of roaming free—Road rage ends in handcuffs!#weserveweprotect pic.twitter.com/9icsVASuhC
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 21, 2024
Another scary incident took place in Bengaluru’s Sarjapur road where a miscreant harassed a couple inside the car and broke the glass of a car. The video took the internet by storm and Bengaluru police advised residents to call 112 in such emergency situations.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am