ಬ್ರೇಕಿಂಗ್ ನ್ಯೂಸ್
21-08-24 03:25 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 21: ಬಾಂಗ್ಲಾ ರೀತಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂಬ ಎಂ.ಎಲ್.ಸಿ. ಐವಾನ್ ಡಿಸೋಜಾ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಆತ ಐವಾನ್ ಡಿಸೋಜಾ ಅಲ್ಲಾ.. ಹೈವಾನ್ ಡಿಸೋಜಾ ಆಗಿದ್ದಾನೆ. ಕೂಡಲೇ ಆತನನ್ನು ಎಂ.ಎಲ್.ಸಿ. ಸ್ಥಾನದಿಂದ ಕಿತ್ತು ಬಿಸಾಕಬೇಕು ಎಂದು ಆಗ್ರಹಿಸಿದ್ದಾರೆ.
ಐವಾನ್ ಹೇಳಿಕೆಯಿಂದ ಇಡೀ ದೇಶ ತಲೆತಗ್ಗಿಸುವ ಸ್ಥಿತಿಯಾಗಿದೆ. ಯಾರು ಯಾರು ಈ ರೀತಿಯ ಹೇಳಿಕೆ ನೀಡಿದ್ದಾರೋ ಅವರೆಲ್ಲರೂ ರಾಷ್ಟ್ರದ್ರೋಹಿಗಳೇ. ಅವರೆಲ್ಲರ ಮೇಲೂ ಸುಮೊಟೋ ಕೇಸು ದಾಖಲಿಸಬೇಕು. ಕೃಷ್ಣ ಭೈರೇಗೌಡ ಏನೂ ಮೇಲಿಂದ ಕೆಳಗೆ ಬಂದಿಲ್ಲ. ಈ ರೀತಿಯ ಹೇಳಿಕೆ ನೀಡಿದವರೆಲ್ಲರೂ ದೇಶದ್ರೋಹಿಗಳೇ. ಬಾಂಗ್ಲಾದಲ್ಲಿ ಎಲ್ಲ ಸಮುದಾಯದವರ ಅತ್ಯಾಚಾರ, ಕೊಲೆ ಆದವು. ಇವರು ಯಾರನ್ನೊ ತೃಪ್ತಿಪಡಿಸಲು ಹೇಳಿಕೆ ನೀಡಿದ್ದಾರೆ. ಇದು ಗಾಂಧೀಜಿಗೆ ಅವಮಾನ ಮಾಡಿದಂತೆ.

ಇದು ದೇಶದ ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದನ್ನು ಕಾಂಗ್ರೆಸ್ನ ಯಾವ ನಾಯಕರು ವಿರೋಧಿಸಿಲ್ಲ. ಐವಾನ್ ಡಿಸೋಜ ಅವರನ್ನು ಪರಿಷತ್ ಸದಸ್ಯ ಸ್ಥಾನದಿಂದ ಕಿತ್ತು ಹಾಕಬೇಕು. ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಕ್ರಾಂತಿ ಇತ್ತು, ಅತ್ಯಾಚಾರ ಇರಲಿಲ್ಲ. ಆಗ ಕೊಲೆಗಳೂ ಆಗುತ್ತಿರಲಿಲ್ಲ.
ಬಾಂಗ್ಲಾ ಪರ ಹೇಳಿಕೆ ಇಲ್ಲಿಯ ಮುಸಲ್ಮಾನರಿಗೆ ದಂಗೆ, ಅತ್ಯಾಚಾರ, ಕೊಲೆ ಮಾಡಲು ಪ್ರೋತ್ಸಾಹ ನೀಡಿದಂತೆ. ಇದಕ್ಕೆ ಬೆಂಬಲ ನೀಡಿದವರೆಲ್ಲರೂ ರಾಷ್ಟ್ರದ್ರೋಹಿಗಳು. ಹೈವಾನ್ ಡಿಸೋಜಾನನ್ನು ಮೊದಲು ಕಿತ್ತು ಬಿಸಾಕಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Mangalore Ivan dsouza remarks on provocative speech, Eshwarappa slams Ivan says he's anti national. Karnataka Congress leader Ivan D'Souza threatened Governor Thawar Chand Gehlot of facing a "Bangladesh-like fate" if he does not withdraw his order for probe against Chief Minister Siddaramaiah.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm