ಬ್ರೇಕಿಂಗ್ ನ್ಯೂಸ್
21-08-24 03:25 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 21: ಬಾಂಗ್ಲಾ ರೀತಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂಬ ಎಂ.ಎಲ್.ಸಿ. ಐವಾನ್ ಡಿಸೋಜಾ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಆತ ಐವಾನ್ ಡಿಸೋಜಾ ಅಲ್ಲಾ.. ಹೈವಾನ್ ಡಿಸೋಜಾ ಆಗಿದ್ದಾನೆ. ಕೂಡಲೇ ಆತನನ್ನು ಎಂ.ಎಲ್.ಸಿ. ಸ್ಥಾನದಿಂದ ಕಿತ್ತು ಬಿಸಾಕಬೇಕು ಎಂದು ಆಗ್ರಹಿಸಿದ್ದಾರೆ.
ಐವಾನ್ ಹೇಳಿಕೆಯಿಂದ ಇಡೀ ದೇಶ ತಲೆತಗ್ಗಿಸುವ ಸ್ಥಿತಿಯಾಗಿದೆ. ಯಾರು ಯಾರು ಈ ರೀತಿಯ ಹೇಳಿಕೆ ನೀಡಿದ್ದಾರೋ ಅವರೆಲ್ಲರೂ ರಾಷ್ಟ್ರದ್ರೋಹಿಗಳೇ. ಅವರೆಲ್ಲರ ಮೇಲೂ ಸುಮೊಟೋ ಕೇಸು ದಾಖಲಿಸಬೇಕು. ಕೃಷ್ಣ ಭೈರೇಗೌಡ ಏನೂ ಮೇಲಿಂದ ಕೆಳಗೆ ಬಂದಿಲ್ಲ. ಈ ರೀತಿಯ ಹೇಳಿಕೆ ನೀಡಿದವರೆಲ್ಲರೂ ದೇಶದ್ರೋಹಿಗಳೇ. ಬಾಂಗ್ಲಾದಲ್ಲಿ ಎಲ್ಲ ಸಮುದಾಯದವರ ಅತ್ಯಾಚಾರ, ಕೊಲೆ ಆದವು. ಇವರು ಯಾರನ್ನೊ ತೃಪ್ತಿಪಡಿಸಲು ಹೇಳಿಕೆ ನೀಡಿದ್ದಾರೆ. ಇದು ಗಾಂಧೀಜಿಗೆ ಅವಮಾನ ಮಾಡಿದಂತೆ.

ಇದು ದೇಶದ ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದನ್ನು ಕಾಂಗ್ರೆಸ್ನ ಯಾವ ನಾಯಕರು ವಿರೋಧಿಸಿಲ್ಲ. ಐವಾನ್ ಡಿಸೋಜ ಅವರನ್ನು ಪರಿಷತ್ ಸದಸ್ಯ ಸ್ಥಾನದಿಂದ ಕಿತ್ತು ಹಾಕಬೇಕು. ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಕ್ರಾಂತಿ ಇತ್ತು, ಅತ್ಯಾಚಾರ ಇರಲಿಲ್ಲ. ಆಗ ಕೊಲೆಗಳೂ ಆಗುತ್ತಿರಲಿಲ್ಲ.
ಬಾಂಗ್ಲಾ ಪರ ಹೇಳಿಕೆ ಇಲ್ಲಿಯ ಮುಸಲ್ಮಾನರಿಗೆ ದಂಗೆ, ಅತ್ಯಾಚಾರ, ಕೊಲೆ ಮಾಡಲು ಪ್ರೋತ್ಸಾಹ ನೀಡಿದಂತೆ. ಇದಕ್ಕೆ ಬೆಂಬಲ ನೀಡಿದವರೆಲ್ಲರೂ ರಾಷ್ಟ್ರದ್ರೋಹಿಗಳು. ಹೈವಾನ್ ಡಿಸೋಜಾನನ್ನು ಮೊದಲು ಕಿತ್ತು ಬಿಸಾಕಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Mangalore Ivan dsouza remarks on provocative speech, Eshwarappa slams Ivan says he's anti national. Karnataka Congress leader Ivan D'Souza threatened Governor Thawar Chand Gehlot of facing a "Bangladesh-like fate" if he does not withdraw his order for probe against Chief Minister Siddaramaiah.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm