ಬ್ರೇಕಿಂಗ್ ನ್ಯೂಸ್
21-08-24 03:25 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 21: ಬಾಂಗ್ಲಾ ರೀತಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂಬ ಎಂ.ಎಲ್.ಸಿ. ಐವಾನ್ ಡಿಸೋಜಾ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಆತ ಐವಾನ್ ಡಿಸೋಜಾ ಅಲ್ಲಾ.. ಹೈವಾನ್ ಡಿಸೋಜಾ ಆಗಿದ್ದಾನೆ. ಕೂಡಲೇ ಆತನನ್ನು ಎಂ.ಎಲ್.ಸಿ. ಸ್ಥಾನದಿಂದ ಕಿತ್ತು ಬಿಸಾಕಬೇಕು ಎಂದು ಆಗ್ರಹಿಸಿದ್ದಾರೆ.
ಐವಾನ್ ಹೇಳಿಕೆಯಿಂದ ಇಡೀ ದೇಶ ತಲೆತಗ್ಗಿಸುವ ಸ್ಥಿತಿಯಾಗಿದೆ. ಯಾರು ಯಾರು ಈ ರೀತಿಯ ಹೇಳಿಕೆ ನೀಡಿದ್ದಾರೋ ಅವರೆಲ್ಲರೂ ರಾಷ್ಟ್ರದ್ರೋಹಿಗಳೇ. ಅವರೆಲ್ಲರ ಮೇಲೂ ಸುಮೊಟೋ ಕೇಸು ದಾಖಲಿಸಬೇಕು. ಕೃಷ್ಣ ಭೈರೇಗೌಡ ಏನೂ ಮೇಲಿಂದ ಕೆಳಗೆ ಬಂದಿಲ್ಲ. ಈ ರೀತಿಯ ಹೇಳಿಕೆ ನೀಡಿದವರೆಲ್ಲರೂ ದೇಶದ್ರೋಹಿಗಳೇ. ಬಾಂಗ್ಲಾದಲ್ಲಿ ಎಲ್ಲ ಸಮುದಾಯದವರ ಅತ್ಯಾಚಾರ, ಕೊಲೆ ಆದವು. ಇವರು ಯಾರನ್ನೊ ತೃಪ್ತಿಪಡಿಸಲು ಹೇಳಿಕೆ ನೀಡಿದ್ದಾರೆ. ಇದು ಗಾಂಧೀಜಿಗೆ ಅವಮಾನ ಮಾಡಿದಂತೆ.

ಇದು ದೇಶದ ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದನ್ನು ಕಾಂಗ್ರೆಸ್ನ ಯಾವ ನಾಯಕರು ವಿರೋಧಿಸಿಲ್ಲ. ಐವಾನ್ ಡಿಸೋಜ ಅವರನ್ನು ಪರಿಷತ್ ಸದಸ್ಯ ಸ್ಥಾನದಿಂದ ಕಿತ್ತು ಹಾಕಬೇಕು. ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಕ್ರಾಂತಿ ಇತ್ತು, ಅತ್ಯಾಚಾರ ಇರಲಿಲ್ಲ. ಆಗ ಕೊಲೆಗಳೂ ಆಗುತ್ತಿರಲಿಲ್ಲ.
ಬಾಂಗ್ಲಾ ಪರ ಹೇಳಿಕೆ ಇಲ್ಲಿಯ ಮುಸಲ್ಮಾನರಿಗೆ ದಂಗೆ, ಅತ್ಯಾಚಾರ, ಕೊಲೆ ಮಾಡಲು ಪ್ರೋತ್ಸಾಹ ನೀಡಿದಂತೆ. ಇದಕ್ಕೆ ಬೆಂಬಲ ನೀಡಿದವರೆಲ್ಲರೂ ರಾಷ್ಟ್ರದ್ರೋಹಿಗಳು. ಹೈವಾನ್ ಡಿಸೋಜಾನನ್ನು ಮೊದಲು ಕಿತ್ತು ಬಿಸಾಕಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Mangalore Ivan dsouza remarks on provocative speech, Eshwarappa slams Ivan says he's anti national. Karnataka Congress leader Ivan D'Souza threatened Governor Thawar Chand Gehlot of facing a "Bangladesh-like fate" if he does not withdraw his order for probe against Chief Minister Siddaramaiah.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm