ಬ್ರೇಕಿಂಗ್ ನ್ಯೂಸ್
23-08-24 12:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.23: ಪತ್ನಿಯೊಬ್ಬಳು ತನ್ನ ಪತಿಯಿಂದ ಪ್ರತಿ ತಿಂಗಳಿಗೆ ಬರೋಬ್ಬರಿ 6.16 ಲಕ್ಷ ರೂ. ಜೀವನಾಂಶ ಕೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇಂತಹ ಪ್ರಸಂಗ ನಡೆದಿದ್ದು ಹೈಕೋರ್ಟ್ನಲ್ಲಿ.
ಜೀವನಾಂಶಕ್ಕೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ನಡೆದಿದೆ. ಈ ವೇಳೆ ಪತ್ನಿ ಮಾಸಿಕವಾಗಿ 6.16 ಲಕ್ಷ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಅಚ್ಚರಿ ವ್ಯಕ್ತಪಡಿಸಿದ ನ್ಯಾಯಪೀಠ, ತಿಂಗಳಿಗೆ ಅಷ್ಟೊಂದು ಹಣ ಖರ್ಚು ಮಾಡುತ್ತಾರಾ ಎಂದು ಪ್ರಶ್ನಿಸಿದೆ. ಆನ್ಲೈನ್ನಲ್ಲಿ ವಿಚಾರಣೆ ನಡೆದಿರುವುದರಿಂದ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಆಗುತ್ತಿದೆ.
ವಿಚಾರಣೆ ವೇಳೆ ಪತ್ನಿ ಪರ ವಕೀಲರು, ಅರ್ಜಿದಾರರಿಗೆ ಶೂ, ಡ್ರೆಸ್, ಬಳೆ ಇತ್ಯಾದಿಗಳಿಗೆ ತಿಂಗಳಿಗೆ 15,000 ರೂಪಾಯಿ ಮತ್ತು ಮನೆಯಲ್ಲಿ ಊಟಕ್ಕೆ 60,000 ರೂಪಾಯಿ ಬೇಕು, ಪ್ರತಿ ತಿಂಗಳು ಕಾನೂನು ಸಲಹೆಗಾರರಿಗೆ ನೀಡಲು 50 ಸಾವಿರ ರೂ. ಅಗತ್ಯವಿದೆ. ಜತೆಗೆ ಮಹಿಳೆಯ ಮೊಣಕಾಲು ನೋವು ಮತ್ತು ಫಿಸಿಯೋಥೆರಪಿ ಮತ್ತು ಇತರ ಔಷಧ ಮತ್ತು ವೈದ್ಯಕೀಯ ವೆಚ್ಚಕ್ಕಾಗಿ 4-5 ಲಕ್ಷ ರೂಪಾಯಿ ಅಗತ್ಯವಿದೆ. ಒಟ್ಟಾರೆಯಾಗಿ ಪತಿ ತಿಂಗಳಿಗೆ 6,16,300 ಜೀವನಾಂಶ ನೀಡಬೇಕು. ಆ ಕುರಿತು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಏನಿದು ಓರ್ವ ವ್ಯಕ್ತಿಗೆ ಮಾಸಿಕವಾಗಿ ಇಷ್ಟು ಮೊತ್ತದ ಅನಿವಾರ್ಯತೆ ಇದೆಯೇ? ಅದೂ ತಿಂಗಳಿಗೆ 6,16,300 ರೂ. ಅಗತ್ಯವಿದೆಯೇ, ಯಾರಾದರೂ ಅಷ್ಟು ಹಣ ಖರ್ಚು ಮಾಡುತ್ತಾರೆಯೇ ಎಂದು ಪ್ರಶ್ನಿಸಿದೆ. ಅಷ್ಟೇ ಅಲ್ಲದೆ ಅಷ್ಟು ಹಣವನ್ನು ಖರ್ಚು ಮಾಡಲು ಬಯಸಿದರೆ ಆಕೆಯೇ ದುಡಿದು ಸಂಪಾದಿಸಬಹುದೇ ಹೊರತು, ಈ ರೀತಿ ಜೀವನಾಂಶ ಪಡೆಯುವುದರಿಂದ ಅಲ್ಲ ಎಂದು ಹೇಳಿದೆ.
KARNATAKA HIGH COURT :
— Deepika Narayan Bhardwaj (@DeepikaBhardwaj) August 21, 2024
Wife asking for 6,16,000 per month maintenance
4-5 Lacs per month for knee pain, physiotherapy
15000 per month for shoes dresses
60000 per month for food inside home
Few more thousands for dining outside home
JUDGE : ASK HER TO EARN 🤣 pic.twitter.com/G0LUpIaA33
A Karnataka High Court judge has taken strong exception to a woman seeking maintenance of over ₹6 lakh per month from her estranged husband. The judge said that if she wanted to spend that much money on herself, she better earn it.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm