ಬ್ರೇಕಿಂಗ್ ನ್ಯೂಸ್
23-08-24 12:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.23: ಪತ್ನಿಯೊಬ್ಬಳು ತನ್ನ ಪತಿಯಿಂದ ಪ್ರತಿ ತಿಂಗಳಿಗೆ ಬರೋಬ್ಬರಿ 6.16 ಲಕ್ಷ ರೂ. ಜೀವನಾಂಶ ಕೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇಂತಹ ಪ್ರಸಂಗ ನಡೆದಿದ್ದು ಹೈಕೋರ್ಟ್ನಲ್ಲಿ.
ಜೀವನಾಂಶಕ್ಕೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ನಡೆದಿದೆ. ಈ ವೇಳೆ ಪತ್ನಿ ಮಾಸಿಕವಾಗಿ 6.16 ಲಕ್ಷ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಅಚ್ಚರಿ ವ್ಯಕ್ತಪಡಿಸಿದ ನ್ಯಾಯಪೀಠ, ತಿಂಗಳಿಗೆ ಅಷ್ಟೊಂದು ಹಣ ಖರ್ಚು ಮಾಡುತ್ತಾರಾ ಎಂದು ಪ್ರಶ್ನಿಸಿದೆ. ಆನ್ಲೈನ್ನಲ್ಲಿ ವಿಚಾರಣೆ ನಡೆದಿರುವುದರಿಂದ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಆಗುತ್ತಿದೆ.
ವಿಚಾರಣೆ ವೇಳೆ ಪತ್ನಿ ಪರ ವಕೀಲರು, ಅರ್ಜಿದಾರರಿಗೆ ಶೂ, ಡ್ರೆಸ್, ಬಳೆ ಇತ್ಯಾದಿಗಳಿಗೆ ತಿಂಗಳಿಗೆ 15,000 ರೂಪಾಯಿ ಮತ್ತು ಮನೆಯಲ್ಲಿ ಊಟಕ್ಕೆ 60,000 ರೂಪಾಯಿ ಬೇಕು, ಪ್ರತಿ ತಿಂಗಳು ಕಾನೂನು ಸಲಹೆಗಾರರಿಗೆ ನೀಡಲು 50 ಸಾವಿರ ರೂ. ಅಗತ್ಯವಿದೆ. ಜತೆಗೆ ಮಹಿಳೆಯ ಮೊಣಕಾಲು ನೋವು ಮತ್ತು ಫಿಸಿಯೋಥೆರಪಿ ಮತ್ತು ಇತರ ಔಷಧ ಮತ್ತು ವೈದ್ಯಕೀಯ ವೆಚ್ಚಕ್ಕಾಗಿ 4-5 ಲಕ್ಷ ರೂಪಾಯಿ ಅಗತ್ಯವಿದೆ. ಒಟ್ಟಾರೆಯಾಗಿ ಪತಿ ತಿಂಗಳಿಗೆ 6,16,300 ಜೀವನಾಂಶ ನೀಡಬೇಕು. ಆ ಕುರಿತು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಏನಿದು ಓರ್ವ ವ್ಯಕ್ತಿಗೆ ಮಾಸಿಕವಾಗಿ ಇಷ್ಟು ಮೊತ್ತದ ಅನಿವಾರ್ಯತೆ ಇದೆಯೇ? ಅದೂ ತಿಂಗಳಿಗೆ 6,16,300 ರೂ. ಅಗತ್ಯವಿದೆಯೇ, ಯಾರಾದರೂ ಅಷ್ಟು ಹಣ ಖರ್ಚು ಮಾಡುತ್ತಾರೆಯೇ ಎಂದು ಪ್ರಶ್ನಿಸಿದೆ. ಅಷ್ಟೇ ಅಲ್ಲದೆ ಅಷ್ಟು ಹಣವನ್ನು ಖರ್ಚು ಮಾಡಲು ಬಯಸಿದರೆ ಆಕೆಯೇ ದುಡಿದು ಸಂಪಾದಿಸಬಹುದೇ ಹೊರತು, ಈ ರೀತಿ ಜೀವನಾಂಶ ಪಡೆಯುವುದರಿಂದ ಅಲ್ಲ ಎಂದು ಹೇಳಿದೆ.
KARNATAKA HIGH COURT :
— Deepika Narayan Bhardwaj (@DeepikaBhardwaj) August 21, 2024
Wife asking for 6,16,000 per month maintenance
4-5 Lacs per month for knee pain, physiotherapy
15000 per month for shoes dresses
60000 per month for food inside home
Few more thousands for dining outside home
JUDGE : ASK HER TO EARN 🤣 pic.twitter.com/G0LUpIaA33
A Karnataka High Court judge has taken strong exception to a woman seeking maintenance of over ₹6 lakh per month from her estranged husband. The judge said that if she wanted to spend that much money on herself, she better earn it.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm