ಬ್ರೇಕಿಂಗ್ ನ್ಯೂಸ್
24-08-24 10:46 pm HK News Desk ಕರ್ನಾಟಕ
ಧಾರವಾಡ, ಆ 24: ಅಲ್ತಾಫ್ ಎನ್ನುವ ವ್ಯಕ್ತಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲೆಂದೇ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನಾವು ಕಳೆದ 25 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಯೋಚನೆ ಮಾಡಿ ಪ್ರೀತಿ ಮಾಡಿ ಎಂದು, ನಿಮ್ಮ ಕಣ್ಣು ಇನ್ನೂ ತೆರೆದಿಲ್ಲ ಎಂದರೆ ಏನು ಹೇಳಬೇಕು? ಹಿಂದೂ ಯುವತಿಯನ್ನು ಆತ ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ನೇಹಾ ಘಟನೆಯಲ್ಲಿ 23 ಬಾರಿ ಚಾಕು ಹಾಕಲಾಗಿತ್ತು. ಇದೊಂದು ಲವ್ ಜಿಹಾದ್, ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ ಮಾಡಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರವಾಗಿದೆ. ಅಲ್ತಾಫ್ ಎಂಬಾತ ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ತನ್ನ ಸಹಚರರೊಂದಿಗೆ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಮಾಹಿತಿ ಇದೆ. ಅವನ ಜೊತೆ ಗೆಳೆಯರು ಇದ್ದರೂ ಎಂಬುದು ಬಹಿರಂಗವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.
ಇಷ್ಟಾದರೂ ಕೂಡ ಹಿಂದೂ ಹುಡುಗಿಯರಿಗೆ ಬುದ್ಧಿ ಬಂದಿಲ್ಲ ಎಂದರೆ ಹೇಗೆ? ಇನ್ನಾದರೂ ಪಾಠ ಕಲಿಯಿರಿ. ಮೌಲ್ವಿಗಳು ಇಂತಹ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ಒಂದೇ ವಾರದಲ್ಲಿ 18 ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಇದನ್ನು ಮುಚ್ಚಿ ಹಾಕುವ ಕೆಲಸ ಮಾಡಬಾರದು. ಆ ಯುವತಿಗೆ ನ್ಯಾಯ ಸಿಗಬೇಕು. ಕಾರ್ಕಳದ ಮುಸ್ಲಿಂರಿಗೆ ಬಹಿಷ್ಕಾರ ಹಾಕಬೇಕು. ಕೋರ್ಟ್ ಕೂಡ ಈ ಬಗ್ಗೆ ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ಯಾವ ವಕೀಲರು ಕೂಡ ಆ ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ.
Karkala rape case, Pramod Muthalik slams at hindu girls says open eyes now.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm