ಬ್ರೇಕಿಂಗ್ ನ್ಯೂಸ್
24-08-24 10:46 pm HK News Desk ಕರ್ನಾಟಕ
ಧಾರವಾಡ, ಆ 24: ಅಲ್ತಾಫ್ ಎನ್ನುವ ವ್ಯಕ್ತಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲೆಂದೇ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನಾವು ಕಳೆದ 25 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಯೋಚನೆ ಮಾಡಿ ಪ್ರೀತಿ ಮಾಡಿ ಎಂದು, ನಿಮ್ಮ ಕಣ್ಣು ಇನ್ನೂ ತೆರೆದಿಲ್ಲ ಎಂದರೆ ಏನು ಹೇಳಬೇಕು? ಹಿಂದೂ ಯುವತಿಯನ್ನು ಆತ ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ನೇಹಾ ಘಟನೆಯಲ್ಲಿ 23 ಬಾರಿ ಚಾಕು ಹಾಕಲಾಗಿತ್ತು. ಇದೊಂದು ಲವ್ ಜಿಹಾದ್, ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ ಮಾಡಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರವಾಗಿದೆ. ಅಲ್ತಾಫ್ ಎಂಬಾತ ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ತನ್ನ ಸಹಚರರೊಂದಿಗೆ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಮಾಹಿತಿ ಇದೆ. ಅವನ ಜೊತೆ ಗೆಳೆಯರು ಇದ್ದರೂ ಎಂಬುದು ಬಹಿರಂಗವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.
ಇಷ್ಟಾದರೂ ಕೂಡ ಹಿಂದೂ ಹುಡುಗಿಯರಿಗೆ ಬುದ್ಧಿ ಬಂದಿಲ್ಲ ಎಂದರೆ ಹೇಗೆ? ಇನ್ನಾದರೂ ಪಾಠ ಕಲಿಯಿರಿ. ಮೌಲ್ವಿಗಳು ಇಂತಹ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ಒಂದೇ ವಾರದಲ್ಲಿ 18 ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಇದನ್ನು ಮುಚ್ಚಿ ಹಾಕುವ ಕೆಲಸ ಮಾಡಬಾರದು. ಆ ಯುವತಿಗೆ ನ್ಯಾಯ ಸಿಗಬೇಕು. ಕಾರ್ಕಳದ ಮುಸ್ಲಿಂರಿಗೆ ಬಹಿಷ್ಕಾರ ಹಾಕಬೇಕು. ಕೋರ್ಟ್ ಕೂಡ ಈ ಬಗ್ಗೆ ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ಯಾವ ವಕೀಲರು ಕೂಡ ಆ ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ.
Karkala rape case, Pramod Muthalik slams at hindu girls says open eyes now.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm