ಬ್ರೇಕಿಂಗ್ ನ್ಯೂಸ್
24-08-24 10:46 pm HK News Desk ಕರ್ನಾಟಕ
ಧಾರವಾಡ, ಆ 24: ಅಲ್ತಾಫ್ ಎನ್ನುವ ವ್ಯಕ್ತಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲೆಂದೇ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನಾವು ಕಳೆದ 25 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಯೋಚನೆ ಮಾಡಿ ಪ್ರೀತಿ ಮಾಡಿ ಎಂದು, ನಿಮ್ಮ ಕಣ್ಣು ಇನ್ನೂ ತೆರೆದಿಲ್ಲ ಎಂದರೆ ಏನು ಹೇಳಬೇಕು? ಹಿಂದೂ ಯುವತಿಯನ್ನು ಆತ ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ನೇಹಾ ಘಟನೆಯಲ್ಲಿ 23 ಬಾರಿ ಚಾಕು ಹಾಕಲಾಗಿತ್ತು. ಇದೊಂದು ಲವ್ ಜಿಹಾದ್, ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ ಮಾಡಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರವಾಗಿದೆ. ಅಲ್ತಾಫ್ ಎಂಬಾತ ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ತನ್ನ ಸಹಚರರೊಂದಿಗೆ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಮಾಹಿತಿ ಇದೆ. ಅವನ ಜೊತೆ ಗೆಳೆಯರು ಇದ್ದರೂ ಎಂಬುದು ಬಹಿರಂಗವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.
ಇಷ್ಟಾದರೂ ಕೂಡ ಹಿಂದೂ ಹುಡುಗಿಯರಿಗೆ ಬುದ್ಧಿ ಬಂದಿಲ್ಲ ಎಂದರೆ ಹೇಗೆ? ಇನ್ನಾದರೂ ಪಾಠ ಕಲಿಯಿರಿ. ಮೌಲ್ವಿಗಳು ಇಂತಹ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ಒಂದೇ ವಾರದಲ್ಲಿ 18 ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಇದನ್ನು ಮುಚ್ಚಿ ಹಾಕುವ ಕೆಲಸ ಮಾಡಬಾರದು. ಆ ಯುವತಿಗೆ ನ್ಯಾಯ ಸಿಗಬೇಕು. ಕಾರ್ಕಳದ ಮುಸ್ಲಿಂರಿಗೆ ಬಹಿಷ್ಕಾರ ಹಾಕಬೇಕು. ಕೋರ್ಟ್ ಕೂಡ ಈ ಬಗ್ಗೆ ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ಯಾವ ವಕೀಲರು ಕೂಡ ಆ ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ.
Karkala rape case, Pramod Muthalik slams at hindu girls says open eyes now.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm