ಬ್ರೇಕಿಂಗ್ ನ್ಯೂಸ್
24-08-24 10:46 pm HK News Desk ಕರ್ನಾಟಕ
ಧಾರವಾಡ, ಆ 24: ಅಲ್ತಾಫ್ ಎನ್ನುವ ವ್ಯಕ್ತಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲೆಂದೇ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನಾವು ಕಳೆದ 25 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಯೋಚನೆ ಮಾಡಿ ಪ್ರೀತಿ ಮಾಡಿ ಎಂದು, ನಿಮ್ಮ ಕಣ್ಣು ಇನ್ನೂ ತೆರೆದಿಲ್ಲ ಎಂದರೆ ಏನು ಹೇಳಬೇಕು? ಹಿಂದೂ ಯುವತಿಯನ್ನು ಆತ ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ನೇಹಾ ಘಟನೆಯಲ್ಲಿ 23 ಬಾರಿ ಚಾಕು ಹಾಕಲಾಗಿತ್ತು. ಇದೊಂದು ಲವ್ ಜಿಹಾದ್, ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ ಮಾಡಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರವಾಗಿದೆ. ಅಲ್ತಾಫ್ ಎಂಬಾತ ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ತನ್ನ ಸಹಚರರೊಂದಿಗೆ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಮಾಹಿತಿ ಇದೆ. ಅವನ ಜೊತೆ ಗೆಳೆಯರು ಇದ್ದರೂ ಎಂಬುದು ಬಹಿರಂಗವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.
ಇಷ್ಟಾದರೂ ಕೂಡ ಹಿಂದೂ ಹುಡುಗಿಯರಿಗೆ ಬುದ್ಧಿ ಬಂದಿಲ್ಲ ಎಂದರೆ ಹೇಗೆ? ಇನ್ನಾದರೂ ಪಾಠ ಕಲಿಯಿರಿ. ಮೌಲ್ವಿಗಳು ಇಂತಹ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ಒಂದೇ ವಾರದಲ್ಲಿ 18 ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಇದನ್ನು ಮುಚ್ಚಿ ಹಾಕುವ ಕೆಲಸ ಮಾಡಬಾರದು. ಆ ಯುವತಿಗೆ ನ್ಯಾಯ ಸಿಗಬೇಕು. ಕಾರ್ಕಳದ ಮುಸ್ಲಿಂರಿಗೆ ಬಹಿಷ್ಕಾರ ಹಾಕಬೇಕು. ಕೋರ್ಟ್ ಕೂಡ ಈ ಬಗ್ಗೆ ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ಯಾವ ವಕೀಲರು ಕೂಡ ಆ ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ.
Karkala rape case, Pramod Muthalik slams at hindu girls says open eyes now.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am