ಬ್ರೇಕಿಂಗ್ ನ್ಯೂಸ್
24-08-24 10:46 pm HK News Desk ಕರ್ನಾಟಕ
ಧಾರವಾಡ, ಆ 24: ಅಲ್ತಾಫ್ ಎನ್ನುವ ವ್ಯಕ್ತಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲೆಂದೇ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನಾವು ಕಳೆದ 25 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಯೋಚನೆ ಮಾಡಿ ಪ್ರೀತಿ ಮಾಡಿ ಎಂದು, ನಿಮ್ಮ ಕಣ್ಣು ಇನ್ನೂ ತೆರೆದಿಲ್ಲ ಎಂದರೆ ಏನು ಹೇಳಬೇಕು? ಹಿಂದೂ ಯುವತಿಯನ್ನು ಆತ ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ನೇಹಾ ಘಟನೆಯಲ್ಲಿ 23 ಬಾರಿ ಚಾಕು ಹಾಕಲಾಗಿತ್ತು. ಇದೊಂದು ಲವ್ ಜಿಹಾದ್, ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ ಮಾಡಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರವಾಗಿದೆ. ಅಲ್ತಾಫ್ ಎಂಬಾತ ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ತನ್ನ ಸಹಚರರೊಂದಿಗೆ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಮಾಹಿತಿ ಇದೆ. ಅವನ ಜೊತೆ ಗೆಳೆಯರು ಇದ್ದರೂ ಎಂಬುದು ಬಹಿರಂಗವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.
ಇಷ್ಟಾದರೂ ಕೂಡ ಹಿಂದೂ ಹುಡುಗಿಯರಿಗೆ ಬುದ್ಧಿ ಬಂದಿಲ್ಲ ಎಂದರೆ ಹೇಗೆ? ಇನ್ನಾದರೂ ಪಾಠ ಕಲಿಯಿರಿ. ಮೌಲ್ವಿಗಳು ಇಂತಹ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ಒಂದೇ ವಾರದಲ್ಲಿ 18 ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಇದನ್ನು ಮುಚ್ಚಿ ಹಾಕುವ ಕೆಲಸ ಮಾಡಬಾರದು. ಆ ಯುವತಿಗೆ ನ್ಯಾಯ ಸಿಗಬೇಕು. ಕಾರ್ಕಳದ ಮುಸ್ಲಿಂರಿಗೆ ಬಹಿಷ್ಕಾರ ಹಾಕಬೇಕು. ಕೋರ್ಟ್ ಕೂಡ ಈ ಬಗ್ಗೆ ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ಯಾವ ವಕೀಲರು ಕೂಡ ಆ ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ.
Karkala rape case, Pramod Muthalik slams at hindu girls says open eyes now.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm