ಬ್ರೇಕಿಂಗ್ ನ್ಯೂಸ್
24-08-24 10:46 pm HK News Desk ಕರ್ನಾಟಕ
ಧಾರವಾಡ, ಆ 24: ಅಲ್ತಾಫ್ ಎನ್ನುವ ವ್ಯಕ್ತಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲೆಂದೇ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನಾವು ಕಳೆದ 25 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಯೋಚನೆ ಮಾಡಿ ಪ್ರೀತಿ ಮಾಡಿ ಎಂದು, ನಿಮ್ಮ ಕಣ್ಣು ಇನ್ನೂ ತೆರೆದಿಲ್ಲ ಎಂದರೆ ಏನು ಹೇಳಬೇಕು? ಹಿಂದೂ ಯುವತಿಯನ್ನು ಆತ ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ನೇಹಾ ಘಟನೆಯಲ್ಲಿ 23 ಬಾರಿ ಚಾಕು ಹಾಕಲಾಗಿತ್ತು. ಇದೊಂದು ಲವ್ ಜಿಹಾದ್, ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ ಮಾಡಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರವಾಗಿದೆ. ಅಲ್ತಾಫ್ ಎಂಬಾತ ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ತನ್ನ ಸಹಚರರೊಂದಿಗೆ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಮಾಹಿತಿ ಇದೆ. ಅವನ ಜೊತೆ ಗೆಳೆಯರು ಇದ್ದರೂ ಎಂಬುದು ಬಹಿರಂಗವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.
ಇಷ್ಟಾದರೂ ಕೂಡ ಹಿಂದೂ ಹುಡುಗಿಯರಿಗೆ ಬುದ್ಧಿ ಬಂದಿಲ್ಲ ಎಂದರೆ ಹೇಗೆ? ಇನ್ನಾದರೂ ಪಾಠ ಕಲಿಯಿರಿ. ಮೌಲ್ವಿಗಳು ಇಂತಹ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ಒಂದೇ ವಾರದಲ್ಲಿ 18 ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಇದನ್ನು ಮುಚ್ಚಿ ಹಾಕುವ ಕೆಲಸ ಮಾಡಬಾರದು. ಆ ಯುವತಿಗೆ ನ್ಯಾಯ ಸಿಗಬೇಕು. ಕಾರ್ಕಳದ ಮುಸ್ಲಿಂರಿಗೆ ಬಹಿಷ್ಕಾರ ಹಾಕಬೇಕು. ಕೋರ್ಟ್ ಕೂಡ ಈ ಬಗ್ಗೆ ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ಯಾವ ವಕೀಲರು ಕೂಡ ಆ ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ.
Karkala rape case, Pramod Muthalik slams at hindu girls says open eyes now.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm