ಬ್ರೇಕಿಂಗ್ ನ್ಯೂಸ್
26-08-24 11:43 am HK News Desk ಕರ್ನಾಟಕ
ಮೈಸೂರು, ಆಗಸ್ಟ್ 26: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜಿಂದಾಲ್ ಕಂಪನಿಗೆ 3667 ಎಕರೆ ಗಣಿ ಭೂಮಿಯನ್ನ ಎಕರೆಗೆ 1 ಲಕ್ಷದ 15 ಸಾವಿರ ದರಕ್ಕೆ ಮಾರಾಟ ಮಾಡಿದ್ದಾರೆ. ಆ ಭೂಮಿಯಲ್ಲಿ ಬೆಲೆಬಾಳುವ ಐರನ್, ಮಿನರಲ್ಸ್, ಕಂಟೆಟ್ ಇದೆ. ಬೆಸ್ಟ್ ಓರಲ್ಸ್ ಸಿಗುವ 62% ಈಲ್ಡ್ ಬರುವ ಭೂಮಿಯನ್ನ ಜಿಂದಾಲ್ ಅವ್ರಿಗೆ ಏಕಪಕ್ಷೀಯವಾಗಿ ಕೇವಲ 52 ಕೋಟಿಗೆ ಮಾರಾಟ ಮಾಡಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಖನಿಜ ಸಂಪತ್ತಿರುವ ಭೂಮಿಗೆ ಯಾವುದೇ ಬೆಲೆ ಕಟ್ಟೋಕೆ ಆಗೋದಿಲ್ಲ. 2017 ರಲ್ಲಿ ಕಾನೂನು ಇಲಾಖೆ ಭೂಮಿಯ ಬೆಲೆಯನ್ನು ಒಳಗಿರುವ ಅದಿರು ಪ್ರಮಾಣ ನೋಡಿ ಮಾರಾಟ ಮಾಡಬೇಕು ಎಂದು ವರದಿ ನೀಡಿತ್ತು. ಅನುಕೂಲಕ್ಕೆ ತಕ್ಕಂತೆ ಸರ್ಕಾರದ ಭೂಮಿಯನ್ನು ಪರಭಾರೆ ಮಾಡಿದ್ದಾರೆ. ಇದೊಂದು ಜನವಿರೋಧಿ ನೀತಿಯಾಗಿದ್ದು ಈ ಬಗ್ಗೆ ಸಿದ್ದರಾಮಯ್ಯ ಅವರು ಮಾತನಾಡಬೇಕು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಆಗುತ್ತದೆ. ಒಟ್ಟಾರೆ ಭೂಮಿಯ ಬೆಲೆ 52 ಕೋಟಿಗಳಿಗೆ ಮಾರಾಟ ಮಾಡಿದ್ದಾರೆ.
ಸಿದ್ದರಾಮಯ್ಯ ತಮ್ಮ 14 ಸೈಟ್ ಗೆ 62 ಕೋಟಿ ಕೇಳ್ತಾರೆ, ಈ ಭೂಮಿಯನ್ನ ಒಟ್ಟಾರೆ 52 ಕೋಟಿಗೆ ಮಾರಾಟ ಮಾಡಿದ್ದಾರೆ, ಇದ್ಯಾವ ನ್ಯಾಯ? ಇದು ಹಲವಾರು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇದನ್ನ ಕ್ಯಾಬಿನೆಟ್ ಜಾಯಿಂಟ್ ಸೆಲೆಕ್ಟ್ ಕಮಿಟಿಗೆ ಮುಂದಿಡಲು ನಾನು ಹೇಳಿದ್ದೆ. ಈ ವಿಚಾರದಲ್ಲಿ ತರಾತುರಿ ಬೇಡ, ಖನಿಜ ಸಂಪತ್ತು ಸರ್ಕಾರದ ಮತ್ತು ಎಲ್ಲ ಜನರ ಆಸ್ತಿ. ಇದನ್ನ ಜಾಂಟ್ ಸೆಲೆಕ್ಟ್ ಕಮಿಟಿ ಮುಂದಿಟ್ಟು ತಿರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಮುಡಾಗೆ ಇಷ್ಟೋದು ಸೆಕ್ಯುರಿಟಿ ಯಾಕೆ ಎಂದು ಪ್ರಶ್ನಿಸಿದ ವಿಶ್ವನಾಥ್, ಮುಡಾಗೆ ಪ್ರತಿ ತಿಂಗಳು 5 ಕೋಟಿ ಸಂಬಳ ಖರ್ಚು ವೆಚ್ಚಕ್ಕೆ ಬೇಕು. ಎರಡು ತಿಂಗಳಿಂದ 10 ಕೋಟಿ ಖರ್ಚಾಗಿದೆ. ಏನೂ ಕೆಲಸ ಮುಡಾದಿಂದ ನಡೆಯುತ್ತಿಲ್ಲ. ಮುಡಾ ಹಗರಣಕ್ಕಾಗಿ ಒನ್ ಮ್ಯಾನ್ ಕಮಿಷನ್ ಮಾಡಿದ್ದೀರಿ ಸಿದ್ದರಾಮಯ್ಯ ಅವ್ರೇ. ಒನ್ ಮ್ಯಾನ್ ಕಮಿಷನ್ ಕುಮಾರಕೃಪಾದಿಂದ ಆಪರೇಟ್ ಆಗ್ತಾ ಇದೆ. ಒನ್ ಮ್ಯಾನ್ ಕಮಿಷನ್ ಗಾಗಿಯೇ ಮೇಜು ಖುರ್ಚಿ ಅಂತಾ 1.5 ಕೋಟಿ ಖರ್ಚು ಆಗಿದೆ. ರೀ ಡು ವಿಚಾರದಲ್ಲಿ ಕೆಂಪಣ್ಣ ಆಯೋಗದ ವರದಿ ಬಿಡುಗೆ ಮಾಡಿ. ಕೆಂಪಣ್ಣ ವರದಿ ಬಿಡುಗಡೆ ಆದ್ರೆ ಸಿದ್ದರಾಮಯ್ಯ ಪಂಚೆ ಶರ್ಟು ಎಲ್ಲ ಮಸಿ ಆಗೋದು ಗ್ಯಾರಂಟಿ ಎಂದು ಎಚ್.ವಿಶ್ವನಾಥ್ ಹೇಳಿದರು.
He sold 3,667 acres of mining land at Sandur in Ballari district to jindal company at the rate of Rs 1 lakh 15,000 per acre. There are precious iron, minerals, content in that land. Jindal unilaterally sold 62% of the land yielded by Best Orals to him unilaterally for just Rs 52 crore.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm