ಬ್ರೇಕಿಂಗ್ ನ್ಯೂಸ್
26-08-24 04:52 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 26: ದರ್ಶನ್ ಕೈಯಲ್ಲಿ ಸಿಗರೇಟು ಹಿಡಿದು ಕುಳಿತಿರುವ ಫೋಟೋ ನೋಡಿ ನಮಗೆ ಶಾಕ್ ಆಯ್ತು, ಕುರ್ಚಿ ಮೇಲೆ ಕುಳಿತು ಚಹ, ಸಿಗರೇಟ್ ಹಿಡಿದು ಕೂತಿದ್ದಾರೆ. ರೆಸಾರ್ಟ್ ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಇಂಥ ದೃಶ್ಯ ನಮ್ಮ ಹೊಟ್ಟೆ ಉರಿಸುತ್ತದೆ ಎಂದು ಕೊಲೆ ಆರೋಪಿ ದರ್ಶನ್ ರಾಜಾತಿಥ್ಯದ ಫೋಟೊ ನೋಡಿ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ.
ನ್ಯಾಯಾಂಗ ಆತನಿಗೆ ಮನೆ ಊಟ ಕೊಟ್ಟಿಲ್ಲ. ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಆದರೆ ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು ಜೈಲು ಆಗಿರ್ಬೇಕು, ಮತ್ತೊಂದು ಆಗಿರಬಾರ್ದು. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ. ನನ್ನ ಮಗನಿಗೆ ಶಾಂತಿ ಸಿಗಬೇಕು, ಅವರಿಗೆ ಶಿಕ್ಷೆಯಾಗಬೇಕು.

ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು. ಕೈಮುಗಿದು ಸರ್ಕಾರವನ್ನ ನಾನು ಕೇಳುತ್ತೇನೆ. ಸರ್ಕಾರ, ಪೊಲೀಸರು, ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ಮಗನ ಸಾವಿಗೆ ಇಡೀ ರಾಜ್ಯ ದುಃಖ ಪಟ್ಟಿದೆ. ಗೃಹ ಸಚಿವರು ಕೂಡಾ ಈ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಕೇಳಿಕೊಂಡಿದ್ದಾರೆ.
ನಮ್ಮ ಮನೆಯವರೆಲ್ಲ ಕಣ್ಣೀರಲ್ಲಿ ಕೈತೊಳೆದಿದ್ದೇವೆ. ಇಂಥವರಿಗೆ ಮನುಷ್ಯತ್ವ ಇದಿಯಾ? ದಿನ ಬೆಳಕಾದ್ರೆ ಸೊಸೆ ಜೀವನ ನೆನೆದು ಸಂಕಟ ಆಗುತ್ತದೆ. ಅದರ ಮಧ್ಯೆ ಇಂಥ ದೃಷ್ಯ ನೋಡಿ ನಮ್ಮ ಹೊಟ್ಟೆ ಉರಿಸುತ್ತದೆ. ದಯವಿಟ್ಟು ಸರ್ಕಾರ ನಡೆಸೋರು ಅರ್ಥ ಮಾಡಿಕೊಂಡು ಸಮಗ್ರ ತನಿಖೆ ಮಾಡಬೇಕು. ಈ ರೀತಿ ಆಗುವುದರಿಂದ ಸರ್ಕಾರದ ಮೇಲೆ ನಂಬಿಕೆ ಹೋಗುತ್ತದೆ. ಹೀಗಾದರೆ ಸಿಬಿಐ ತನಿಖೆಯನ್ನೇ ನಡೆಸಬೇಕು ಎಂದು ಶಿವನಗೌಡರ್ ಒತ್ತಾಯಿಸಿದ್ದಾರೆ.
Royal treatment for actor Darshan in jail, victim Renukaswamy father cries. A photo of actor Darshan with rowdy sheeter Wilson Naga and team went viral on social media alleging that prison authorities have been giving in royal treatment inside the prison
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am