ಬ್ರೇಕಿಂಗ್ ನ್ಯೂಸ್
26-08-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.26: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ ಆಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಧಮ್ ಹೊಡೆಯುತ್ತಿರೋ ಪೋಟೋ ಮತ್ತು ವಿಡಿಯೋ ಕರೆಯಲ್ಲಿ ದರ್ಶನ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನ ಅನ್ಯ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ ಆಂಡ್ ಗ್ಯಾಂಗ್ ಅನ್ನ ಶಿಫ್ಟ್ ಮಾಡೋ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೈಲು ಡಿಜಿ ಮಾಲಿನಿ ಕೃಷ್ಣಮೂರ್ತಿಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಕುಖ್ಯಾತರು ಸೆರೆವಾಸ ಅನುಭವಿಸಿದ ಹಿನ್ನೆಲೆ ಹೊಂದಿದೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
Chances of actor Darshan getting shifted to Belagavi jail after photo went viral.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm