ಬ್ರೇಕಿಂಗ್ ನ್ಯೂಸ್
26-08-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.26: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ ಆಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಧಮ್ ಹೊಡೆಯುತ್ತಿರೋ ಪೋಟೋ ಮತ್ತು ವಿಡಿಯೋ ಕರೆಯಲ್ಲಿ ದರ್ಶನ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನ ಅನ್ಯ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ ಆಂಡ್ ಗ್ಯಾಂಗ್ ಅನ್ನ ಶಿಫ್ಟ್ ಮಾಡೋ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೈಲು ಡಿಜಿ ಮಾಲಿನಿ ಕೃಷ್ಣಮೂರ್ತಿಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಕುಖ್ಯಾತರು ಸೆರೆವಾಸ ಅನುಭವಿಸಿದ ಹಿನ್ನೆಲೆ ಹೊಂದಿದೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
Chances of actor Darshan getting shifted to Belagavi jail after photo went viral.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm