ಬ್ರೇಕಿಂಗ್ ನ್ಯೂಸ್
26-08-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.26: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ ಆಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಧಮ್ ಹೊಡೆಯುತ್ತಿರೋ ಪೋಟೋ ಮತ್ತು ವಿಡಿಯೋ ಕರೆಯಲ್ಲಿ ದರ್ಶನ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನ ಅನ್ಯ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ ಆಂಡ್ ಗ್ಯಾಂಗ್ ಅನ್ನ ಶಿಫ್ಟ್ ಮಾಡೋ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೈಲು ಡಿಜಿ ಮಾಲಿನಿ ಕೃಷ್ಣಮೂರ್ತಿಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಕುಖ್ಯಾತರು ಸೆರೆವಾಸ ಅನುಭವಿಸಿದ ಹಿನ್ನೆಲೆ ಹೊಂದಿದೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
Chances of actor Darshan getting shifted to Belagavi jail after photo went viral.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm