ಬ್ರೇಕಿಂಗ್ ನ್ಯೂಸ್
26-08-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.26: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ ಆಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಧಮ್ ಹೊಡೆಯುತ್ತಿರೋ ಪೋಟೋ ಮತ್ತು ವಿಡಿಯೋ ಕರೆಯಲ್ಲಿ ದರ್ಶನ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನ ಅನ್ಯ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ ಆಂಡ್ ಗ್ಯಾಂಗ್ ಅನ್ನ ಶಿಫ್ಟ್ ಮಾಡೋ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೈಲು ಡಿಜಿ ಮಾಲಿನಿ ಕೃಷ್ಣಮೂರ್ತಿಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಕುಖ್ಯಾತರು ಸೆರೆವಾಸ ಅನುಭವಿಸಿದ ಹಿನ್ನೆಲೆ ಹೊಂದಿದೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
Chances of actor Darshan getting shifted to Belagavi jail after photo went viral.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm