ಬ್ರೇಕಿಂಗ್ ನ್ಯೂಸ್
26-08-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.26: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ ಆಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಧಮ್ ಹೊಡೆಯುತ್ತಿರೋ ಪೋಟೋ ಮತ್ತು ವಿಡಿಯೋ ಕರೆಯಲ್ಲಿ ದರ್ಶನ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನ ಅನ್ಯ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ ಆಂಡ್ ಗ್ಯಾಂಗ್ ಅನ್ನ ಶಿಫ್ಟ್ ಮಾಡೋ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೈಲು ಡಿಜಿ ಮಾಲಿನಿ ಕೃಷ್ಣಮೂರ್ತಿಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಕುಖ್ಯಾತರು ಸೆರೆವಾಸ ಅನುಭವಿಸಿದ ಹಿನ್ನೆಲೆ ಹೊಂದಿದೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
Chances of actor Darshan getting shifted to Belagavi jail after photo went viral.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am