ಬ್ರೇಕಿಂಗ್ ನ್ಯೂಸ್
26-08-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.26: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ ಆಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಧಮ್ ಹೊಡೆಯುತ್ತಿರೋ ಪೋಟೋ ಮತ್ತು ವಿಡಿಯೋ ಕರೆಯಲ್ಲಿ ದರ್ಶನ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನ ಅನ್ಯ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ ಆಂಡ್ ಗ್ಯಾಂಗ್ ಅನ್ನ ಶಿಫ್ಟ್ ಮಾಡೋ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೈಲು ಡಿಜಿ ಮಾಲಿನಿ ಕೃಷ್ಣಮೂರ್ತಿಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಕುಖ್ಯಾತರು ಸೆರೆವಾಸ ಅನುಭವಿಸಿದ ಹಿನ್ನೆಲೆ ಹೊಂದಿದೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
Chances of actor Darshan getting shifted to Belagavi jail after photo went viral.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm