ಬ್ರೇಕಿಂಗ್ ನ್ಯೂಸ್
28-08-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವುದಕ್ಕೆ ರಾಜ್ಯದ ಪ್ರಭಾವಿ ಸಚಿವರೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಪ್ರಭಾವಿ ಸಚಿವರ ಮೌಖಿಕ ಆದೇಶದಂತೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಬ್ಲಿಕ್ ಟಿವಿ ವರದಿ ಮಾಡಿದೆ.
ಪ್ರಭಾವಿ ಸಚಿವರೊಬ್ಬರು ದರ್ಶನ್ಗೆ ವಿಶೇಷ ಸೌಲಭ್ಯ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಜೈಲು ಸಿಬ್ಬಂದಿಯೂ ದರ್ಶನ್ ಖ್ಯಾತ ನಟನಾಗಿರುವ ಕಾರಣ ಜೈಲಿನ ನಿಯಮಗಳನ್ನು ಪಾಲಿಸಿರಲಿಲ್ಲ.
ಜೈಲಿನ ಒಳಗಡೆ ಕೈದಿಗೆ ಚೇರ್ ನೀಡಬೇಕಾದರೂ ಸಿಬಂದಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು. ಅನಾರೋಗ್ಯ ಇತ್ಯಾದಿ ಕಾರಣಕ್ಕೆ ಜೈಲು ವೈದ್ಯರು ಸೂಚಿಸಿದರೆ ಮಾತ್ರ ಕೈದಿಗೆ ಚಯರ್ ಮೇಲೆ ಕುಳಿತುಕೊಳ್ಳಲು ಅನುಮತಿ ನೀಡಲಾಗುತ್ತದೆ. ಆದರೆ ದರ್ಶನ್ ಮತ್ತೊಬ್ಬ ನಟೋರಿಯಸ್ ರೌಡಿ ವಿಲ್ಸನ್ ನಾಗ ಎಂಬಾತನ ಜೊತೆಗೆ ಚಯರ್ ನಲ್ಲಿ ಕುಳಿತು ಚಹಾ, ಸಿಗರೇಟು ಸೇವನೆ ಮಾಡುತ್ತಿರುವ ಫೋಟೊ ವೈರಲ್ ಆಗಿತ್ತು. ಅಲ್ಲಿ ಒಟ್ಟು ನಾಲ್ಕು ಮಂದಿಗೆ ಒಟ್ಟಿಗೆ ಚಯರ್ ನಲ್ಲಿ ಕುಳಿತುಕೊಂಡಿದ್ದರು.
ಇದಕ್ಕೆಲ್ಲ ಪ್ರಭಾವಿ ಸಚಿವರ ಮೌಖಿಕ ಆದೇಶವೇ ಕಾರಣ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಸೂಚನೆಯಂತೆ ಜೈಲಿನ ಅಧಿಕಾರಿಗಳು ದರ್ಶನ್ ಕೈದಿಯಾಗಿದ್ದರೂ ವಿಐಪಿ ಸೌಲಭ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ರಾಜಾತಿಥ್ಯ ಕಾರಣಕ್ಕೆ ಏಳು ಮಂದಿ ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದು ಯಾರದ್ದೋ ಆಟ, ಇನ್ಯಾರಿಗೋ ಸಂಕಟ ಎನ್ನುವಂತಾಗಿದೆ.
Public TV kannada exposes popular ministers interference in giving darshan special treatment in jail.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm