ಬ್ರೇಕಿಂಗ್ ನ್ಯೂಸ್
28-08-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವುದಕ್ಕೆ ರಾಜ್ಯದ ಪ್ರಭಾವಿ ಸಚಿವರೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಪ್ರಭಾವಿ ಸಚಿವರ ಮೌಖಿಕ ಆದೇಶದಂತೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಬ್ಲಿಕ್ ಟಿವಿ ವರದಿ ಮಾಡಿದೆ.
ಪ್ರಭಾವಿ ಸಚಿವರೊಬ್ಬರು ದರ್ಶನ್ಗೆ ವಿಶೇಷ ಸೌಲಭ್ಯ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಜೈಲು ಸಿಬ್ಬಂದಿಯೂ ದರ್ಶನ್ ಖ್ಯಾತ ನಟನಾಗಿರುವ ಕಾರಣ ಜೈಲಿನ ನಿಯಮಗಳನ್ನು ಪಾಲಿಸಿರಲಿಲ್ಲ.
ಜೈಲಿನ ಒಳಗಡೆ ಕೈದಿಗೆ ಚೇರ್ ನೀಡಬೇಕಾದರೂ ಸಿಬಂದಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು. ಅನಾರೋಗ್ಯ ಇತ್ಯಾದಿ ಕಾರಣಕ್ಕೆ ಜೈಲು ವೈದ್ಯರು ಸೂಚಿಸಿದರೆ ಮಾತ್ರ ಕೈದಿಗೆ ಚಯರ್ ಮೇಲೆ ಕುಳಿತುಕೊಳ್ಳಲು ಅನುಮತಿ ನೀಡಲಾಗುತ್ತದೆ. ಆದರೆ ದರ್ಶನ್ ಮತ್ತೊಬ್ಬ ನಟೋರಿಯಸ್ ರೌಡಿ ವಿಲ್ಸನ್ ನಾಗ ಎಂಬಾತನ ಜೊತೆಗೆ ಚಯರ್ ನಲ್ಲಿ ಕುಳಿತು ಚಹಾ, ಸಿಗರೇಟು ಸೇವನೆ ಮಾಡುತ್ತಿರುವ ಫೋಟೊ ವೈರಲ್ ಆಗಿತ್ತು. ಅಲ್ಲಿ ಒಟ್ಟು ನಾಲ್ಕು ಮಂದಿಗೆ ಒಟ್ಟಿಗೆ ಚಯರ್ ನಲ್ಲಿ ಕುಳಿತುಕೊಂಡಿದ್ದರು.
ಇದಕ್ಕೆಲ್ಲ ಪ್ರಭಾವಿ ಸಚಿವರ ಮೌಖಿಕ ಆದೇಶವೇ ಕಾರಣ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಸೂಚನೆಯಂತೆ ಜೈಲಿನ ಅಧಿಕಾರಿಗಳು ದರ್ಶನ್ ಕೈದಿಯಾಗಿದ್ದರೂ ವಿಐಪಿ ಸೌಲಭ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ರಾಜಾತಿಥ್ಯ ಕಾರಣಕ್ಕೆ ಏಳು ಮಂದಿ ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದು ಯಾರದ್ದೋ ಆಟ, ಇನ್ಯಾರಿಗೋ ಸಂಕಟ ಎನ್ನುವಂತಾಗಿದೆ.
Public TV kannada exposes popular ministers interference in giving darshan special treatment in jail.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm