ಬ್ರೇಕಿಂಗ್ ನ್ಯೂಸ್
28-08-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವುದಕ್ಕೆ ರಾಜ್ಯದ ಪ್ರಭಾವಿ ಸಚಿವರೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಪ್ರಭಾವಿ ಸಚಿವರ ಮೌಖಿಕ ಆದೇಶದಂತೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಬ್ಲಿಕ್ ಟಿವಿ ವರದಿ ಮಾಡಿದೆ.
ಪ್ರಭಾವಿ ಸಚಿವರೊಬ್ಬರು ದರ್ಶನ್ಗೆ ವಿಶೇಷ ಸೌಲಭ್ಯ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಜೈಲು ಸಿಬ್ಬಂದಿಯೂ ದರ್ಶನ್ ಖ್ಯಾತ ನಟನಾಗಿರುವ ಕಾರಣ ಜೈಲಿನ ನಿಯಮಗಳನ್ನು ಪಾಲಿಸಿರಲಿಲ್ಲ.
ಜೈಲಿನ ಒಳಗಡೆ ಕೈದಿಗೆ ಚೇರ್ ನೀಡಬೇಕಾದರೂ ಸಿಬಂದಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು. ಅನಾರೋಗ್ಯ ಇತ್ಯಾದಿ ಕಾರಣಕ್ಕೆ ಜೈಲು ವೈದ್ಯರು ಸೂಚಿಸಿದರೆ ಮಾತ್ರ ಕೈದಿಗೆ ಚಯರ್ ಮೇಲೆ ಕುಳಿತುಕೊಳ್ಳಲು ಅನುಮತಿ ನೀಡಲಾಗುತ್ತದೆ. ಆದರೆ ದರ್ಶನ್ ಮತ್ತೊಬ್ಬ ನಟೋರಿಯಸ್ ರೌಡಿ ವಿಲ್ಸನ್ ನಾಗ ಎಂಬಾತನ ಜೊತೆಗೆ ಚಯರ್ ನಲ್ಲಿ ಕುಳಿತು ಚಹಾ, ಸಿಗರೇಟು ಸೇವನೆ ಮಾಡುತ್ತಿರುವ ಫೋಟೊ ವೈರಲ್ ಆಗಿತ್ತು. ಅಲ್ಲಿ ಒಟ್ಟು ನಾಲ್ಕು ಮಂದಿಗೆ ಒಟ್ಟಿಗೆ ಚಯರ್ ನಲ್ಲಿ ಕುಳಿತುಕೊಂಡಿದ್ದರು.
ಇದಕ್ಕೆಲ್ಲ ಪ್ರಭಾವಿ ಸಚಿವರ ಮೌಖಿಕ ಆದೇಶವೇ ಕಾರಣ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಸೂಚನೆಯಂತೆ ಜೈಲಿನ ಅಧಿಕಾರಿಗಳು ದರ್ಶನ್ ಕೈದಿಯಾಗಿದ್ದರೂ ವಿಐಪಿ ಸೌಲಭ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ರಾಜಾತಿಥ್ಯ ಕಾರಣಕ್ಕೆ ಏಳು ಮಂದಿ ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದು ಯಾರದ್ದೋ ಆಟ, ಇನ್ಯಾರಿಗೋ ಸಂಕಟ ಎನ್ನುವಂತಾಗಿದೆ.
Public TV kannada exposes popular ministers interference in giving darshan special treatment in jail.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm