ಬ್ರೇಕಿಂಗ್ ನ್ಯೂಸ್
28-08-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವುದಕ್ಕೆ ರಾಜ್ಯದ ಪ್ರಭಾವಿ ಸಚಿವರೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಪ್ರಭಾವಿ ಸಚಿವರ ಮೌಖಿಕ ಆದೇಶದಂತೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಬ್ಲಿಕ್ ಟಿವಿ ವರದಿ ಮಾಡಿದೆ.
ಪ್ರಭಾವಿ ಸಚಿವರೊಬ್ಬರು ದರ್ಶನ್ಗೆ ವಿಶೇಷ ಸೌಲಭ್ಯ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಜೈಲು ಸಿಬ್ಬಂದಿಯೂ ದರ್ಶನ್ ಖ್ಯಾತ ನಟನಾಗಿರುವ ಕಾರಣ ಜೈಲಿನ ನಿಯಮಗಳನ್ನು ಪಾಲಿಸಿರಲಿಲ್ಲ.
ಜೈಲಿನ ಒಳಗಡೆ ಕೈದಿಗೆ ಚೇರ್ ನೀಡಬೇಕಾದರೂ ಸಿಬಂದಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು. ಅನಾರೋಗ್ಯ ಇತ್ಯಾದಿ ಕಾರಣಕ್ಕೆ ಜೈಲು ವೈದ್ಯರು ಸೂಚಿಸಿದರೆ ಮಾತ್ರ ಕೈದಿಗೆ ಚಯರ್ ಮೇಲೆ ಕುಳಿತುಕೊಳ್ಳಲು ಅನುಮತಿ ನೀಡಲಾಗುತ್ತದೆ. ಆದರೆ ದರ್ಶನ್ ಮತ್ತೊಬ್ಬ ನಟೋರಿಯಸ್ ರೌಡಿ ವಿಲ್ಸನ್ ನಾಗ ಎಂಬಾತನ ಜೊತೆಗೆ ಚಯರ್ ನಲ್ಲಿ ಕುಳಿತು ಚಹಾ, ಸಿಗರೇಟು ಸೇವನೆ ಮಾಡುತ್ತಿರುವ ಫೋಟೊ ವೈರಲ್ ಆಗಿತ್ತು. ಅಲ್ಲಿ ಒಟ್ಟು ನಾಲ್ಕು ಮಂದಿಗೆ ಒಟ್ಟಿಗೆ ಚಯರ್ ನಲ್ಲಿ ಕುಳಿತುಕೊಂಡಿದ್ದರು.
ಇದಕ್ಕೆಲ್ಲ ಪ್ರಭಾವಿ ಸಚಿವರ ಮೌಖಿಕ ಆದೇಶವೇ ಕಾರಣ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಸೂಚನೆಯಂತೆ ಜೈಲಿನ ಅಧಿಕಾರಿಗಳು ದರ್ಶನ್ ಕೈದಿಯಾಗಿದ್ದರೂ ವಿಐಪಿ ಸೌಲಭ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ರಾಜಾತಿಥ್ಯ ಕಾರಣಕ್ಕೆ ಏಳು ಮಂದಿ ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದು ಯಾರದ್ದೋ ಆಟ, ಇನ್ಯಾರಿಗೋ ಸಂಕಟ ಎನ್ನುವಂತಾಗಿದೆ.
Public TV kannada exposes popular ministers interference in giving darshan special treatment in jail.
15-07-25 12:27 pm
Bangalore Correspondent
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm