ಬ್ರೇಕಿಂಗ್ ನ್ಯೂಸ್
28-08-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವುದಕ್ಕೆ ರಾಜ್ಯದ ಪ್ರಭಾವಿ ಸಚಿವರೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಪ್ರಭಾವಿ ಸಚಿವರ ಮೌಖಿಕ ಆದೇಶದಂತೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಬ್ಲಿಕ್ ಟಿವಿ ವರದಿ ಮಾಡಿದೆ.
ಪ್ರಭಾವಿ ಸಚಿವರೊಬ್ಬರು ದರ್ಶನ್ಗೆ ವಿಶೇಷ ಸೌಲಭ್ಯ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಜೈಲು ಸಿಬ್ಬಂದಿಯೂ ದರ್ಶನ್ ಖ್ಯಾತ ನಟನಾಗಿರುವ ಕಾರಣ ಜೈಲಿನ ನಿಯಮಗಳನ್ನು ಪಾಲಿಸಿರಲಿಲ್ಲ.
ಜೈಲಿನ ಒಳಗಡೆ ಕೈದಿಗೆ ಚೇರ್ ನೀಡಬೇಕಾದರೂ ಸಿಬಂದಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು. ಅನಾರೋಗ್ಯ ಇತ್ಯಾದಿ ಕಾರಣಕ್ಕೆ ಜೈಲು ವೈದ್ಯರು ಸೂಚಿಸಿದರೆ ಮಾತ್ರ ಕೈದಿಗೆ ಚಯರ್ ಮೇಲೆ ಕುಳಿತುಕೊಳ್ಳಲು ಅನುಮತಿ ನೀಡಲಾಗುತ್ತದೆ. ಆದರೆ ದರ್ಶನ್ ಮತ್ತೊಬ್ಬ ನಟೋರಿಯಸ್ ರೌಡಿ ವಿಲ್ಸನ್ ನಾಗ ಎಂಬಾತನ ಜೊತೆಗೆ ಚಯರ್ ನಲ್ಲಿ ಕುಳಿತು ಚಹಾ, ಸಿಗರೇಟು ಸೇವನೆ ಮಾಡುತ್ತಿರುವ ಫೋಟೊ ವೈರಲ್ ಆಗಿತ್ತು. ಅಲ್ಲಿ ಒಟ್ಟು ನಾಲ್ಕು ಮಂದಿಗೆ ಒಟ್ಟಿಗೆ ಚಯರ್ ನಲ್ಲಿ ಕುಳಿತುಕೊಂಡಿದ್ದರು.
ಇದಕ್ಕೆಲ್ಲ ಪ್ರಭಾವಿ ಸಚಿವರ ಮೌಖಿಕ ಆದೇಶವೇ ಕಾರಣ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಸೂಚನೆಯಂತೆ ಜೈಲಿನ ಅಧಿಕಾರಿಗಳು ದರ್ಶನ್ ಕೈದಿಯಾಗಿದ್ದರೂ ವಿಐಪಿ ಸೌಲಭ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ರಾಜಾತಿಥ್ಯ ಕಾರಣಕ್ಕೆ ಏಳು ಮಂದಿ ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದು ಯಾರದ್ದೋ ಆಟ, ಇನ್ಯಾರಿಗೋ ಸಂಕಟ ಎನ್ನುವಂತಾಗಿದೆ.
Public TV kannada exposes popular ministers interference in giving darshan special treatment in jail.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm