ಬ್ರೇಕಿಂಗ್ ನ್ಯೂಸ್
02-09-24 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಮುಂದುವರಿದಿದ್ದು ಮತ್ತೆ ಸೆ.9ಕ್ಕೆ ಮುಂದೂಡಿಕೆಯಾಗಿದೆ.
ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದಾರೆ. “ಮುಖ್ಯಮಂತ್ರಿ ವಿರುದ್ಧ ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ.

“1998-99ರ ನಡುವೆ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದರು. 2004-05ರ ಅವಧಿಯಲ್ಲಿ ಮತ್ತೆ ಡಿಸಿಎಂ ಆಗಿದ್ದರು. 2013-18ರ ಅವಧಿಯಲ್ಲಿ ಸಿಎಂ ಆಗಿದ್ದರು. ಈಗ ಮತ್ತೆ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಮೈಸೂರಿನ ತನ್ನ ಹೆಸರಲ್ಲಿ ಸೈಟ್ ಪಡೆದಿರುವುದು ಸಿದ್ದರಾಮಯ್ಯ ಗಮನಕ್ಕೆ ಬಂದಿಲ್ಲವೇ” ಎಂದು ಕೆ.ಜಿ ರಾಘವನ್ ಪ್ರಶ್ನಿಸಿದ್ದಾರೆ.
ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿದ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಪ್ರಕರಣದ ವಾದ ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.
The Karnataka High Court on Monday extended till September nine the interim stay on trial court proceedings against Chief Minister Siddaramaiah in connection with the alleged Mysuru Urban Development Authority (MUDA) case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm