ಬ್ರೇಕಿಂಗ್ ನ್ಯೂಸ್
02-09-24 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಮುಂದುವರಿದಿದ್ದು ಮತ್ತೆ ಸೆ.9ಕ್ಕೆ ಮುಂದೂಡಿಕೆಯಾಗಿದೆ.
ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದಾರೆ. “ಮುಖ್ಯಮಂತ್ರಿ ವಿರುದ್ಧ ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ.

“1998-99ರ ನಡುವೆ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದರು. 2004-05ರ ಅವಧಿಯಲ್ಲಿ ಮತ್ತೆ ಡಿಸಿಎಂ ಆಗಿದ್ದರು. 2013-18ರ ಅವಧಿಯಲ್ಲಿ ಸಿಎಂ ಆಗಿದ್ದರು. ಈಗ ಮತ್ತೆ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಮೈಸೂರಿನ ತನ್ನ ಹೆಸರಲ್ಲಿ ಸೈಟ್ ಪಡೆದಿರುವುದು ಸಿದ್ದರಾಮಯ್ಯ ಗಮನಕ್ಕೆ ಬಂದಿಲ್ಲವೇ” ಎಂದು ಕೆ.ಜಿ ರಾಘವನ್ ಪ್ರಶ್ನಿಸಿದ್ದಾರೆ.
ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿದ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಪ್ರಕರಣದ ವಾದ ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.
The Karnataka High Court on Monday extended till September nine the interim stay on trial court proceedings against Chief Minister Siddaramaiah in connection with the alleged Mysuru Urban Development Authority (MUDA) case.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm