ಬ್ರೇಕಿಂಗ್ ನ್ಯೂಸ್
02-09-24 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಮುಂದುವರಿದಿದ್ದು ಮತ್ತೆ ಸೆ.9ಕ್ಕೆ ಮುಂದೂಡಿಕೆಯಾಗಿದೆ.
ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದಾರೆ. “ಮುಖ್ಯಮಂತ್ರಿ ವಿರುದ್ಧ ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ.

“1998-99ರ ನಡುವೆ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದರು. 2004-05ರ ಅವಧಿಯಲ್ಲಿ ಮತ್ತೆ ಡಿಸಿಎಂ ಆಗಿದ್ದರು. 2013-18ರ ಅವಧಿಯಲ್ಲಿ ಸಿಎಂ ಆಗಿದ್ದರು. ಈಗ ಮತ್ತೆ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಮೈಸೂರಿನ ತನ್ನ ಹೆಸರಲ್ಲಿ ಸೈಟ್ ಪಡೆದಿರುವುದು ಸಿದ್ದರಾಮಯ್ಯ ಗಮನಕ್ಕೆ ಬಂದಿಲ್ಲವೇ” ಎಂದು ಕೆ.ಜಿ ರಾಘವನ್ ಪ್ರಶ್ನಿಸಿದ್ದಾರೆ.
ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿದ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಪ್ರಕರಣದ ವಾದ ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.
The Karnataka High Court on Monday extended till September nine the interim stay on trial court proceedings against Chief Minister Siddaramaiah in connection with the alleged Mysuru Urban Development Authority (MUDA) case.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm