ಬ್ರೇಕಿಂಗ್ ನ್ಯೂಸ್
02-09-24 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಮುಂದುವರಿದಿದ್ದು ಮತ್ತೆ ಸೆ.9ಕ್ಕೆ ಮುಂದೂಡಿಕೆಯಾಗಿದೆ.
ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದಾರೆ. “ಮುಖ್ಯಮಂತ್ರಿ ವಿರುದ್ಧ ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ.

“1998-99ರ ನಡುವೆ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದರು. 2004-05ರ ಅವಧಿಯಲ್ಲಿ ಮತ್ತೆ ಡಿಸಿಎಂ ಆಗಿದ್ದರು. 2013-18ರ ಅವಧಿಯಲ್ಲಿ ಸಿಎಂ ಆಗಿದ್ದರು. ಈಗ ಮತ್ತೆ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಮೈಸೂರಿನ ತನ್ನ ಹೆಸರಲ್ಲಿ ಸೈಟ್ ಪಡೆದಿರುವುದು ಸಿದ್ದರಾಮಯ್ಯ ಗಮನಕ್ಕೆ ಬಂದಿಲ್ಲವೇ” ಎಂದು ಕೆ.ಜಿ ರಾಘವನ್ ಪ್ರಶ್ನಿಸಿದ್ದಾರೆ.
ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿದ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಪ್ರಕರಣದ ವಾದ ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.
The Karnataka High Court on Monday extended till September nine the interim stay on trial court proceedings against Chief Minister Siddaramaiah in connection with the alleged Mysuru Urban Development Authority (MUDA) case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm