ಬ್ರೇಕಿಂಗ್ ನ್ಯೂಸ್
02-09-24 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಮುಂದುವರಿದಿದ್ದು ಮತ್ತೆ ಸೆ.9ಕ್ಕೆ ಮುಂದೂಡಿಕೆಯಾಗಿದೆ.
ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದಾರೆ. “ಮುಖ್ಯಮಂತ್ರಿ ವಿರುದ್ಧ ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ.

“1998-99ರ ನಡುವೆ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದರು. 2004-05ರ ಅವಧಿಯಲ್ಲಿ ಮತ್ತೆ ಡಿಸಿಎಂ ಆಗಿದ್ದರು. 2013-18ರ ಅವಧಿಯಲ್ಲಿ ಸಿಎಂ ಆಗಿದ್ದರು. ಈಗ ಮತ್ತೆ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಮೈಸೂರಿನ ತನ್ನ ಹೆಸರಲ್ಲಿ ಸೈಟ್ ಪಡೆದಿರುವುದು ಸಿದ್ದರಾಮಯ್ಯ ಗಮನಕ್ಕೆ ಬಂದಿಲ್ಲವೇ” ಎಂದು ಕೆ.ಜಿ ರಾಘವನ್ ಪ್ರಶ್ನಿಸಿದ್ದಾರೆ.
ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿದ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಪ್ರಕರಣದ ವಾದ ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.
The Karnataka High Court on Monday extended till September nine the interim stay on trial court proceedings against Chief Minister Siddaramaiah in connection with the alleged Mysuru Urban Development Authority (MUDA) case.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am