ಬ್ರೇಕಿಂಗ್ ನ್ಯೂಸ್
02-09-24 09:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಪ್ರತಿಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ರಾಜ್ಯಪಾಲರ ನಡುವೆ ಘರ್ಷಣೆ ಹೆಚ್ಚುತ್ತಿದ್ದು, ಹೀಗಾಗಿ ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಅಥವಾ ರಾಜಕೀಯದಲ್ಲಿ ಇಲ್ಲದ ವ್ಯಕ್ತಿಯನ್ನು ಒಮ್ಮತದಿಂದ ಆ ಸ್ಥಾನಕ್ಕೆ ನೇಮಿಸುವಂತೆ ಆಗಬೇಕು ಎಂದು ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಒತ್ತಾಯ ಮಾಡಿದ್ದಾರೆ.
ಕಳೆದ ವಾರ ತೆಲಂಗಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸಿಂಘ್ವಿ, ಸಂಸತ್ತಿನ ಉಭಯ ಸದನಗಳಲ್ಲಿ ಸಭಾಧ್ಯಕ್ಷರು ಮತ್ತು ಪ್ರತಿಪಕ್ಷಗಳ ನಡುವಿನ ಪುನರಾವರ್ತಿತ ಘರ್ಷಣೆಯನ್ನು ಉಲ್ಲೇಖಿಸಿದ್ದಾರೆ. ಸಭಾಧ್ಯಕ್ಷರು ಪಕ್ಷಪಾತಿಯಲ್ಲ ಎಂದು ಖಚಿತಪಡಿಸಿಕೊಳ್ಳಲು ಆ ಹುದ್ದೆ ನೇಮಕದಲ್ಲಿ ಸುಧಾರಣೆ ತರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಾಲ್ಕು ಬಾರಿಯ ಸಂಸದ ಸಿಂಘ್ವಿ, ಈ ಸರ್ಕಾರದ ಅತ್ಯಂತ ದೊಡ್ಡ ವೈಫಲ್ಯವೆಂದರೆ ಅದು ಪ್ರತಿ ಸಂಸ್ಥೆಯನ್ನು "ಅವಮಾನ, ಅಪಮೌಲ್ಯಗೊಳಿಸುತ್ತಿದೆ ಮತ್ತು ಕುಗ್ಗಿಸುತ್ತಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿರುವ ಹಲವಾರು ನಿದರ್ಶನಗಳಿವೆ" ಎಂದಿದ್ದಾರೆ.
ಹೀಗಾಗಿ ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಬೇಕು ಅಥವಾ ಒಮ್ಮತದ ಮೂಲಕ ಕ್ಷುಲ್ಲಕ ರಾಜಕೀಯಕ್ಕೆ ಬಾರದ ವ್ಯಕ್ತಿಯನ್ನು ನೇಮಿಸಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದಾರೆ.
Amid growing instances of run-ins between governors and opposition-ruled state governments, senior Congress leader Abhishek Singhvi on Monday said the governor's post should either be abolished or a person of stature who is not into petty politics be appointed by consensus.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm