ಬ್ರೇಕಿಂಗ್ ನ್ಯೂಸ್
02-09-24 09:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಪ್ರತಿಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ರಾಜ್ಯಪಾಲರ ನಡುವೆ ಘರ್ಷಣೆ ಹೆಚ್ಚುತ್ತಿದ್ದು, ಹೀಗಾಗಿ ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಅಥವಾ ರಾಜಕೀಯದಲ್ಲಿ ಇಲ್ಲದ ವ್ಯಕ್ತಿಯನ್ನು ಒಮ್ಮತದಿಂದ ಆ ಸ್ಥಾನಕ್ಕೆ ನೇಮಿಸುವಂತೆ ಆಗಬೇಕು ಎಂದು ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಒತ್ತಾಯ ಮಾಡಿದ್ದಾರೆ.
ಕಳೆದ ವಾರ ತೆಲಂಗಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸಿಂಘ್ವಿ, ಸಂಸತ್ತಿನ ಉಭಯ ಸದನಗಳಲ್ಲಿ ಸಭಾಧ್ಯಕ್ಷರು ಮತ್ತು ಪ್ರತಿಪಕ್ಷಗಳ ನಡುವಿನ ಪುನರಾವರ್ತಿತ ಘರ್ಷಣೆಯನ್ನು ಉಲ್ಲೇಖಿಸಿದ್ದಾರೆ. ಸಭಾಧ್ಯಕ್ಷರು ಪಕ್ಷಪಾತಿಯಲ್ಲ ಎಂದು ಖಚಿತಪಡಿಸಿಕೊಳ್ಳಲು ಆ ಹುದ್ದೆ ನೇಮಕದಲ್ಲಿ ಸುಧಾರಣೆ ತರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಾಲ್ಕು ಬಾರಿಯ ಸಂಸದ ಸಿಂಘ್ವಿ, ಈ ಸರ್ಕಾರದ ಅತ್ಯಂತ ದೊಡ್ಡ ವೈಫಲ್ಯವೆಂದರೆ ಅದು ಪ್ರತಿ ಸಂಸ್ಥೆಯನ್ನು "ಅವಮಾನ, ಅಪಮೌಲ್ಯಗೊಳಿಸುತ್ತಿದೆ ಮತ್ತು ಕುಗ್ಗಿಸುತ್ತಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿರುವ ಹಲವಾರು ನಿದರ್ಶನಗಳಿವೆ" ಎಂದಿದ್ದಾರೆ.
ಹೀಗಾಗಿ ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಬೇಕು ಅಥವಾ ಒಮ್ಮತದ ಮೂಲಕ ಕ್ಷುಲ್ಲಕ ರಾಜಕೀಯಕ್ಕೆ ಬಾರದ ವ್ಯಕ್ತಿಯನ್ನು ನೇಮಿಸಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದಾರೆ.
Amid growing instances of run-ins between governors and opposition-ruled state governments, senior Congress leader Abhishek Singhvi on Monday said the governor's post should either be abolished or a person of stature who is not into petty politics be appointed by consensus.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm