ಬ್ರೇಕಿಂಗ್ ನ್ಯೂಸ್
02-09-24 09:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಪ್ರತಿಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ರಾಜ್ಯಪಾಲರ ನಡುವೆ ಘರ್ಷಣೆ ಹೆಚ್ಚುತ್ತಿದ್ದು, ಹೀಗಾಗಿ ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಅಥವಾ ರಾಜಕೀಯದಲ್ಲಿ ಇಲ್ಲದ ವ್ಯಕ್ತಿಯನ್ನು ಒಮ್ಮತದಿಂದ ಆ ಸ್ಥಾನಕ್ಕೆ ನೇಮಿಸುವಂತೆ ಆಗಬೇಕು ಎಂದು ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಒತ್ತಾಯ ಮಾಡಿದ್ದಾರೆ.
ಕಳೆದ ವಾರ ತೆಲಂಗಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸಿಂಘ್ವಿ, ಸಂಸತ್ತಿನ ಉಭಯ ಸದನಗಳಲ್ಲಿ ಸಭಾಧ್ಯಕ್ಷರು ಮತ್ತು ಪ್ರತಿಪಕ್ಷಗಳ ನಡುವಿನ ಪುನರಾವರ್ತಿತ ಘರ್ಷಣೆಯನ್ನು ಉಲ್ಲೇಖಿಸಿದ್ದಾರೆ. ಸಭಾಧ್ಯಕ್ಷರು ಪಕ್ಷಪಾತಿಯಲ್ಲ ಎಂದು ಖಚಿತಪಡಿಸಿಕೊಳ್ಳಲು ಆ ಹುದ್ದೆ ನೇಮಕದಲ್ಲಿ ಸುಧಾರಣೆ ತರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಾಲ್ಕು ಬಾರಿಯ ಸಂಸದ ಸಿಂಘ್ವಿ, ಈ ಸರ್ಕಾರದ ಅತ್ಯಂತ ದೊಡ್ಡ ವೈಫಲ್ಯವೆಂದರೆ ಅದು ಪ್ರತಿ ಸಂಸ್ಥೆಯನ್ನು "ಅವಮಾನ, ಅಪಮೌಲ್ಯಗೊಳಿಸುತ್ತಿದೆ ಮತ್ತು ಕುಗ್ಗಿಸುತ್ತಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿರುವ ಹಲವಾರು ನಿದರ್ಶನಗಳಿವೆ" ಎಂದಿದ್ದಾರೆ.
ಹೀಗಾಗಿ ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಬೇಕು ಅಥವಾ ಒಮ್ಮತದ ಮೂಲಕ ಕ್ಷುಲ್ಲಕ ರಾಜಕೀಯಕ್ಕೆ ಬಾರದ ವ್ಯಕ್ತಿಯನ್ನು ನೇಮಿಸಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದಾರೆ.
Amid growing instances of run-ins between governors and opposition-ruled state governments, senior Congress leader Abhishek Singhvi on Monday said the governor's post should either be abolished or a person of stature who is not into petty politics be appointed by consensus.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm