ಬ್ರೇಕಿಂಗ್ ನ್ಯೂಸ್
03-09-24 04:54 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 03: ಯಶವಂತಪುರ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಫ್ಲೈಓವರ್ ಮೇಲಿಂದ ಕಾರೊಂದು ಕೆಳಗೆ ಬಿದ್ದಿದೆ. ಪರಿಣಾಮ ಕಾರು ಛಿದ್ರ ಛಿದ್ರಗೊಂಡಿದೆ. ಬೆಳಗಿನ ಜಾವ 3.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ತಮಿಳುನಾಡು ರಿಜಿಸ್ಟ್ರೇಷನ್ ವೋಲ್ಕ್ ಸ್ವಾಗನ್ ಕಾರು ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ಬರುತ್ತಿತ್ತು. ಫ್ಲೈ ಓವರ್ ಮೇಲ್ಭಾಗದಲ್ಲಿ ಒಂದು ಬೈಕ್ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಕಾರು ಕೆಳಗೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಮತ್ತು ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮಹಿಳೆಯೂ ಸೇರಿದಂತೆ ಐವರಿಗೆ ಗಂಭೀರ ಗಾಯವಾಗಿದೆ.

ಫ್ಲೈ ಓವರ್ ಮೇಲಿನ ಡಿವೈಡರ್ಗೆ ಬಡಿದು, ಬೈಕ್ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಕಾರು ಬಿದ್ದಿದೆ. ಸ್ಥಳದಲ್ಲಿದ್ದ ಹೊಯ್ಸಳ ಪೊಲೀಸರಿಂದ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಮತ್ತು ಪೊಲೀಸರಿಂದ ಅಪಘಾತಕ್ಕೊಳಗಾದವರ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೊಯ್ಸಳ ಪೊಲೀಸರ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಯಶವಂತಪುರದಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಶಬರೀಷ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.
One person was killed and four persons severely injured when a speeding car rammed into a bike and plunged down from the Yeshwantpur flyover in Bangaluru on September 3. There were no vehicles below the flyover at the time of the accident, said the police.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am