ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.


ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm