ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.
ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm