ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.
ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm