ಬ್ರೇಕಿಂಗ್ ನ್ಯೂಸ್
06-09-24 03:25 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 06: ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರೋ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಮೋಹನ್ ಕುಮಾರ್ ಮೃತ ದುರ್ದೈವಿ.
ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್, ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್, ಅಡಕಮಾರನಹಳ್ಳಿಯ ಕೃಷ್ಣಪ್ಪ ವಿರುದ್ದ ಎಫ್ಐಆರ್ ದಾಖಲಾಗಿದೆ.

ಸೆಪ್ಟೆಂಬರ್ 3ರಂದು ಅಡಕಮಾರನಹಳ್ಳಿ ಗೋಡೌನ್ವೊಂದರಲ್ಲಿ ಬಳಿ ಮನದ ಕಡಲು ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. 30 ಅಡಿ ಎತ್ತರದ ಅಲ್ಯೂಮಿನಿಯಂ ರೋಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದ. ಇದೇ ವೇಳೆ ಲೈಟ್ ಮ್ಯಾನ್ ಏಕಾಏಕಿ ಕೆಳಗಡೆ ಬಿದ್ದಿದ್ದಾನೆ. ಪರಿಣಾಮ ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿದೆ. ಆ ಕೂಡಲೇ ಆತನನ್ನು ಗೋರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಲೈಟ್ ಮ್ಯಾನ್ ಮೃತಪಟ್ಟಿದ್ದಾರೆ. ಹೀಗಾಗಿ ಲೈಟ್ ಮ್ಯಾನ್ ಸಹೋದರ ಶಿವರಾಜ್ ದೂರಿನನ್ವಯ ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
after a light boy died from a 30-foot ladder during the shooting of the movie Manada Kadalu on Thursday. PauseUnmute Loaded: 4.40% Fullscreen Shivaraj, 30, a native of Tumakuru district's Koratagere, died during the incident that occurred near VRL Arena on Bengaluru's northern outskirts.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm