ಬ್ರೇಕಿಂಗ್ ನ್ಯೂಸ್
06-09-24 03:25 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 06: ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರೋ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಮೋಹನ್ ಕುಮಾರ್ ಮೃತ ದುರ್ದೈವಿ.
ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್, ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್, ಅಡಕಮಾರನಹಳ್ಳಿಯ ಕೃಷ್ಣಪ್ಪ ವಿರುದ್ದ ಎಫ್ಐಆರ್ ದಾಖಲಾಗಿದೆ.

ಸೆಪ್ಟೆಂಬರ್ 3ರಂದು ಅಡಕಮಾರನಹಳ್ಳಿ ಗೋಡೌನ್ವೊಂದರಲ್ಲಿ ಬಳಿ ಮನದ ಕಡಲು ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. 30 ಅಡಿ ಎತ್ತರದ ಅಲ್ಯೂಮಿನಿಯಂ ರೋಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದ. ಇದೇ ವೇಳೆ ಲೈಟ್ ಮ್ಯಾನ್ ಏಕಾಏಕಿ ಕೆಳಗಡೆ ಬಿದ್ದಿದ್ದಾನೆ. ಪರಿಣಾಮ ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿದೆ. ಆ ಕೂಡಲೇ ಆತನನ್ನು ಗೋರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಲೈಟ್ ಮ್ಯಾನ್ ಮೃತಪಟ್ಟಿದ್ದಾರೆ. ಹೀಗಾಗಿ ಲೈಟ್ ಮ್ಯಾನ್ ಸಹೋದರ ಶಿವರಾಜ್ ದೂರಿನನ್ವಯ ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
after a light boy died from a 30-foot ladder during the shooting of the movie Manada Kadalu on Thursday. PauseUnmute Loaded: 4.40% Fullscreen Shivaraj, 30, a native of Tumakuru district's Koratagere, died during the incident that occurred near VRL Arena on Bengaluru's northern outskirts.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am